Internet Service : ಪ್ರಸ್ತುತ ವೇಗವಾಗಿ ಬೆಳೆಯುತ್ತಿರುವ ಈ ಆಧುನಿಕ ಜಗತ್ತಿನಲ್ಲಿ ಇಂಟರ್ನೆಟ್ ಇಲ್ಲದೆ ಬಹುತೇಕ ಕೆಲಸಗಳನ್ನು ಮಾಡುವುದು ಅಸಾಧ್ಯದ ಮಾತಾಗಿದೆ. ಇಂದು ಎಲ್ಲೆಡೆ ಇಂಟರ್ನೆಟ್ ಆವರಿಸಿದೆ. ಒಂದು ಹೊತ್ತು ಊಟ ಮಾಡದಿದ್ದರೂ ಪರವಾಗಿಲ್ಲ ಮೊಬೈಲ್ನಲ್ಲಿ ಮಾತ್ರ ಇಂಟರ್ನೆಟ್ ಕನೆಕ್ಷನ್ ಇರಲೇಬೇಕು.…
Indian Mangoes : ಅಮೆರಿಕ ತೆಗೆದುಕೊಂಡ ಕ್ರಮದಿಂದಾಗಿ ನಮ್ಮ ದೇಶದ ಮಾವಿನ ವ್ಯಾಪಾರಿಗಳು…
Marriage Websites : ಇಂದು ನಮ್ಮ ದೇಶದಲ್ಲಿ ಮದುವೆಗಾಗಿ ಮ್ಯಾಟ್ರಿಮೋನಿಯಲ್ ವೆಬ್ಸೈಟ್ಗಳನ್ನು ಅವಲಂಬಿಸಿರುವ…
ಕೆಲ ವರ್ಷಗಳ ಹಿಂದೆ ಊರಿಗೆ ಹೋಗಿದ್ದಾಗ ನನ್ನ ಸಹಪಾಠಿಯೊಬ್ಬ ತಾನು ಆರಂಭಿಸುತ್ತಿರುವ ನೂತನ…
ಅಮೆರಿಕದಲ್ಲಿರುವ ಭಾರ ತೀಯರು ಸ್ವದೇಶದಲ್ಲಿರುವ ತಮ್ಮ ಮನೆಗಳಿಗೆ ಕಳಿಸುವ ಹಾಗೂ ತಾಯ್ನಾಡಿನಲ್ಲಿ ಹೂಡಿಕೆ…
ನುಡಿದಂತೆ ನಡೆಯುವ ಪ್ರತಿಜ್ಞೆಯೊಂದಿಗೆ, ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ…
ಆರ್ಥಿಕ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ನಿಟ್ಟಿನಲ್ಲಿ ಕೈಗಾರಿಕಾ ವಲಯವು ಮಹತ್ವದ ಪಾತ್ರ…
IMD Alert: ಅರಬ್ಬಿ ಸಮುದ್ರದಲ್ಲಿ ವಾಯುಭಾರ…
Israeli bombs: ಗಾಜಾ ಮೇಲಿನ ವಾಯುದಾಳಿಗೆ…
IMF Conditions: ಭಾರತದ ವೈರಿ ರಾಷ್ಟ್ರ…
ನುಡಿದಂತೆ ನಡೆಯುವ ಪ್ರತಿಜ್ಞೆಯೊಂದಿಗೆ, ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಮಾರ್ಗದರ್ಶನದಲ್ಲಿ…
ಬೆಂಗಳೂರು: ರಾಜ್ಯದ ಖಜಾನೆಗೆ ಆದಾಯ ತರುವ ಆದಾಯದ ಮೂಲಗಳಲ್ಲಿ ಒಂದಾದ ಅಬಕಾರಿ ಕ್ಷೇತ್ರದ ಮೇಲೆ ರಾಜ್ಯ…
ಬೆಂಗಳೂರು: ಪ್ರಧಾನಮಂತ್ರಿ ಇ-ಡ್ರೈವ್ ಯೋಜನೆಯಡಿ ನೀಡುತ್ತಿರುವ ಎಲೆಕ್ಟ್ರಿಕ್ ಬಸ್ಗಳಿಗೆ ಚಾಲಕರನ್ನು ಖಾಸಗಿಯವರು ಒದಗಿಸುತ್ತಿದ್ದಾರೆ. ಅದರ ಬದಲು…
ಬೆಂಗಳೂರು: ಉತ್ತಮ ರೂಢಿಗಳ ವಿನಿಯಮದ ಭಾಗವಾಗಿ ಆಂಧ್ರಪ್ರದೇಶಕ್ಕೆ ರಾಜ್ಯದ ಕುಮ್ಕಿ ಆನೆಗಳನ್ನು ಹಸ್ತಾಂತರಿಸಲಾಗುತ್ತಿದೆ, ವಿಧಾನಸೌಧ ಮಹಾದ್ವಾರದ…
ಬಹುಭಾಷಾ ನಟಿ ನಯನತಾರಾ ಏಳು ಸಿನಿಮಾಗಳಲ್ಲಿ ಸದ್ಯ ಬಿಜಿಯಾಗಿದ್ದಾರೆ. ಕನ್ನಡದ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್…
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಟೈಟಲ್ ಮೂಲಕ ಆಗಾಗ ಎಚ್ಚರಿಕೆ ನೀಡಲಾಗುತ್ತದೆ. ಈ ಹಿಂದೆ ‘ಎಚ್ಚರಿಕೆ’, ‘ಶ್..ಎಚ್ಚರಿಕೆ’,…
ಬೆಂಗಳೂರು: ಮಂಗಳೂರು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗಲೇ ಆಕಸ್ಮಿಕವಾಗಿ ನಟನಾ ಕ್ಷೇತ್ರಕ್ಕೆ ಬಂದವರು ಮೌನ ಗುಡ್ಡೆಮನೆ. ಕನ್ನಡದ…
Shraddha Kapoor: ಬಾಲಿವುಡ್ ಅಂಗಳದಲ್ಲಿ ಬ್ಲಾಕ್ಬಸ್ಟರ್ 'ಆಶಿಕಿ 2' ಚಿತ್ರದ ಮೂಲಕ ತನ್ನ ಬೇಡಿಕೆಯನ್ನು ಹೆಚ್ಚಿಸಿಕೊಂಡ…
Internet Service : ಪ್ರಸ್ತುತ ವೇಗವಾಗಿ ಬೆಳೆಯುತ್ತಿರುವ ಈ ಆಧುನಿಕ ಜಗತ್ತಿನಲ್ಲಿ ಇಂಟರ್ನೆಟ್ ಇಲ್ಲದೆ ಬಹುತೇಕ…
Indian Mangoes : ಅಮೆರಿಕ ತೆಗೆದುಕೊಂಡ ಕ್ರಮದಿಂದಾಗಿ ನಮ್ಮ ದೇಶದ ಮಾವಿನ ವ್ಯಾಪಾರಿಗಳು ಕೋಟ್ಯಂತರ ರೂಪಾಯಿ…
Marriage Websites : ಇಂದು ನಮ್ಮ ದೇಶದಲ್ಲಿ ಮದುವೆಗಾಗಿ ಮ್ಯಾಟ್ರಿಮೋನಿಯಲ್ ವೆಬ್ಸೈಟ್ಗಳನ್ನು ಅವಲಂಬಿಸಿರುವ ಜನರ ಸಂಖ್ಯೆ…
ಅಮೆರಿಕದಲ್ಲಿರುವ ಭಾರ ತೀಯರು ಸ್ವದೇಶದಲ್ಲಿರುವ ತಮ್ಮ ಮನೆಗಳಿಗೆ ಕಳಿಸುವ ಹಾಗೂ ತಾಯ್ನಾಡಿನಲ್ಲಿ ಹೂಡಿಕೆ ಮಾಡುವ ದುಡ್ಡಿನ…
Internet Service : ಪ್ರಸ್ತುತ ವೇಗವಾಗಿ ಬೆಳೆಯುತ್ತಿರುವ ಈ ಆಧುನಿಕ ಜಗತ್ತಿನಲ್ಲಿ ಇಂಟರ್ನೆಟ್ ಇಲ್ಲದೆ ಬಹುತೇಕ…
ಅಮೆರಿಕದಲ್ಲಿರುವ ಭಾರ ತೀಯರು ಸ್ವದೇಶದಲ್ಲಿರುವ ತಮ್ಮ ಮನೆಗಳಿಗೆ ಕಳಿಸುವ ಹಾಗೂ ತಾಯ್ನಾಡಿನಲ್ಲಿ ಹೂಡಿಕೆ ಮಾಡುವ ದುಡ್ಡಿನ…
ಗ್ಯಾಂಗ್ಟಕ್: ಐದು ವರ್ಷದ ಬಳಿಕ ಕೈಲಾಸ ಮಾನಸ ಸರೋವರ ಯಾತ್ರೆಗೆ ಚೀನಾ ಅನುಮತಿ ನೀಡಿದೆ. ಈ…
ವ್ಯಾಟಿಕನ್ ಸಿಟಿ: ಪೋಪ್ ಫ್ರಾನ್ಸಿಸ್ ಉತ್ತರಾಧಿಕಾರಿಯಾಗಿ ಅಮೆರಿಕದ ಪೋಪ್ ಲಿಯೋ 14 ಅಧಿಕಾರ ಸ್ವೀಕರಿಸಿ ಕ್ಯಾಥೋಲಿಕ್…
ಚಿಕ್ಕಬಳ್ಳಾಪುರ: ಸಮರ್ಥ್ ಚಾಂಪಿಯನ್ ಶಿಪ್ ಅಂಧರ ಟ್ವಿ20 ಪಂದ್ಯದಲ್ಲಿ ಕ್ಲೀನ್ ಸ್ವೀಪ್ ಮಾಡುವುದರೊಂದಿಗೆ ಭಾರತ ತಂಡವು ಸರಣಿಯನ್ನು ತನ್ನದಾಗಿಸಿಕೊಂಡಿದೆ. ಮುದ್ದೇನಹಳ್ಳಿಯಲ್ಲಿನ ಸಾಯಿಕೃಷ್ಣನ್ ಮೈದಾನದಲ್ಲಿ ದಣ ಆಫ್ರಿಕಾ ಹಾಗೂ ಭಾರತದ ನಡುವೆ 5 ಪಂದ್ಯಗಳ ಕ್ರಿಕೆಟ್ ಟೂರ್ನಿಮೆಂಟ್ ನಡೆಯಿತು. ಇದರ ಎಲ್ಲ ಪಂದ್ಯಗಳಲ್ಲೂ ಭಾರತ ತಂಡವು ಗೆಲುವಿನ ನಗೆ ಬೀರಿದೆ. ಶುಕ್ರವಾರ ನಡೆದ ಐದನೇ ಹಾಗೂ ಅಂತಿಮ ಟ್ವಿ 20 ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಫ್ರಿಕಾ ತಂಡವು 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 142 ರನ್ ಗಳಿಸಿತು. ಇದರಲ್ಲಿ ಲೆಸೆಡಿ ಎನ್ ಲೆಸುಫಿ 54 (47 ಎಸೆತ) ರನ್ ಗಳೊಂದಿಗೆ ಅರ್ಧ ಶತಕ ಬಾರಿಸಿದರು. ಎದುರಾಳಿ ನೀಡಿದ 143 ರನ್ ಗುರಿಯನ್ನು ಬೆನ್ನೆತ್ತಿದ ಭಾರತವು ಆರಂಭದಲ್ಲಿಯೇ ಎರಡು ವಿಕೆಟ್ ಕಳೆದುಕೊಂಡಿತು. ಇದರ ನಡುವೆ ನಾಯಕ ದುರ್ಗಾ ರಾವ್ 60 ರನ್ (30 ಎಸೆತ)ಹಾಗೂ ದಾಂಡಿಗ ಲಾಲ್ ಪ್ರಸಾದ್ ಸೋರೆ 62 ರನ್ (41 ಎಸೆತ) ಇಬ್ಬರು 122 ರನ್ ಗಳ ಜೊತೆಯಾಟದಿಂದ 13 ಓವರ್ ಗಳಲ್ಲಿ ಗೆಲುವು ಕಂಡಿತು. ಇನ್ನು ಕ್ರೀಡಾಂಗಣದಲ್ಲಿ ನಡೆದ 5 ಪಂದ್ಯದಲ್ಲೂ ಭರ್ಜರಿ ಗೆಲುವು ಸಾಧಿಸಿದ ಭಾರತವು ಸಮರ್ಥ್ ಅಂಧರ ಕ್ರಿಕೆಟ್ ಚಾಂಪಿಯನ್ ಶಿಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. *ಕ್ರೀಡೆ ಶಕ್ತಿಯ ಪ್ರಬಲ ಅಭಿವ್ಯಕ್ತಿ ಕ್ರೀಡೆಯು ದೈಹಿಕ ಇತಿ ಮಿತಿಗಳನ್ನು ಮೀರಿ ಮೈದೋರಿದಾಗ ಮಾನವ ಘನತೆ ಮತ್ತು ಆಂತರಿಕ ಶಕ್ತಿಯ ಪ್ರಬಲ ಅಭಿವ್ಯಕ್ತಿ ಎಂದು ಸತ್ಯಸಾಯಿ ಲೋಕಸೇವಾ ಸಂಸ್ಥೆಯ ಸದ್ಗುರು ಶ್ರೀ ಮಧುಸೂದನ ಸಾಯಿ ತಿಳಿಸಿದರು. ಸಮಾರೋಪ ಕಾರ್ಯಕ್ರಮದಲ್ಲಿ ಗೆದ್ದ ತಂಡಕ್ಕೆ ಟ್ರೋಫಿ ವಿತರಿಸಿ ಮಾತನಾಡಿದ ಅವರು, ಒಳ್ಳೆಯ ಚಟುವಟಿಕೆಯು ದೈಹಿಕ ಮತ್ತು ಮಾನಸಿಕ ಸಾಮರ್ಥ್ಯವನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು. 1983 ರ ವಿಶ್ವಕಪ್ ವಿಜೇತ ಭಾರತದ ತಂಡದ ವಿಕೆಟ್ ಕೀಪರ್ ಸೈಯದ್ ಕಿಮಾರ್ನಿ,ಭಾರತದ ಮೊದಲ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ ಪ್ರಕಾಶ್ ಪಡುಕೋಣೆ, ಸಮಾಜದ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಹುಂಡೈ ಸಂಸ್ಥೆಯ ಸಮರ್ಥನಂ ಟ್ರಸ್ಟ್ನ ಸ್ಥಾಪಕ ಹಾಗೂ ಭಾರತೀಯ ಅಂಧರ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಮಹಾಂತೇಶ್ ಜಿ. ಕಿವಡಸಣ್ಣವರ್, ಹುಂಡೈ ಮೋಟಾರ್ ಕಂಪನಿಯ ಕಾರ್ಯ ನಿರ್ವಾಹಕ ನಿರ್ದೇಶಕ ಜೇ-ಯಂಗ್ ಪಾರ್ಕ್ಮತ್ತಿತರರು ಇದ್ದರು.
ನವದೆಹಲಿ: ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆಯಿಂದ ಒಂದು ವಾರ ಕಾಲ ಸ್ಥಗಿತಗೊಂಡಿರುವ ಐಪಿಎಲ್ 18ನೇ ಆವೃತ್ತಿ, ಕದನ…
ನವದೆಹಲಿ: ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ಟೆಸ್ಟ್ ತಂಡದ ಆಯ್ಕೆ ಮೇ 23ಕ್ಕೆ ನಡೆಯಲಿದೆ. ಜತೆಗೆ…
ಬೆಂಗಳೂರು: ಭಾರತ-ಪಾಕ್ ಗಡಿಯ ಉದ್ವಿಗ್ನತೆಯಿಂದ ಐಪಿಎಲ್ ಟೂರ್ನಿ ಸ್ಥಗಿತಗೊಳಿಸಿರುವ ಬಿಸಿಸಿಐ, ಟೂರ್ನಿಯ ಉಳಿದ ಪಂದ್ಯಗಳನ್ನು ದಕ್ಷಿಣ…
Sign in to your account