ಅತ್ಯಂತ ಧೈರ್ಯಶಾಲಿ ಮಹಾರಾಜ

blank

ಹಗರಿಬೊಮ್ಮನಹಳ್ಳಿ: ತಾಲೂಕು ಆಡಳಿತ ಸೌಧದಲ್ಲಿ ಛತ್ರಪತಿ ಶಿವಾಜಿ ಜಯಂತ್ಯುತ್ಸವವನ್ನು ಬುಧವಾರ ಸರಳವಾಗಿ ಆಚರಿಸಲಾಯಿತು.

ಮರಾಠ ಸಮಾಜದ ಅಧ್ಯಕ್ಷ ಅವಿನಾಶ್ ಜಾಧವ್ ಮಾತನಾಡಿ, ಯುವಕರಿಗೆ ಆದರ್ಶವಾಗಿರುವ ಶಿವಾಜಿ ಮಹಾರಾಜರು ಅತ್ಯಂತ ಧೈರ್ಯಶಾಲಿಯಾಗಿದ್ದರು. ಶಿವಾಜಿ ಮಹಾರಾಜರ ಜೀವನಗಾಥೆ ಅಧ್ಯಯನ ಮಾಡಿದರೆ ದೇಶಭಕ್ತಿ, ಭಾರತ ನೆಲದ ಮೇಲಿನ ಪ್ರೀತಿ ಇನ್ನೂ ಹೆಚ್ಚುತ್ತದೆ ಎಂದು ಹೇಳಿದರು.

ತಹಸೀಲ್ದಾರ್ ಆರ್.ಕವಿತಾ ಮಾತನಾಡಿ, ಛತ್ರಪತಿ ಶಿವಾಜಿ ಅವರು ತಮ್ಮ ವ್ಯಕ್ತಿತ್ವದ ಮೂಲಕ ಸಮಾಜಕ್ಕೆ ಸಂದೇಶ ನೀಡಿದ್ದಾರೆ. ಶಿವಾಜಿ ಮಹಾರಾಜರು ಬುದ್ಧಿವಂತರೆನ್ನುವುದಕ್ಕೆ ಅವರ ಆಡಳಿತ ವೈಖರಿ ಪ್ರಮುಖ ಸಾಕ್ಷಿಯಾಗಿದೆ ಎಂದರು.

ಉಪತಹಸೀಲ್ದಾರ್ ಶಿವಕುಮಾರ ಗೌಡ, ಸಂತೋಷ್ ಪೂಜಾರ್, ಪರಶುರಾಮ ದಲಬಂಜನ್, ಚಿಂತ್ರಪಳ್ಳಿ ನಾಗರಾಜ, ಭಜರಂಗದಳದ ಸಂಪತ್, ಮೂರ್ತಿ, ನಾಗಭೂಷಣ ಗದ್ದಿಕೆರೆ, ಚಿರಂಜೀವಿ, ಟಿ.ಭರತ್, ಬ್ಯಾಟಿ ಸಂದೀಪ, ತಾಲೂಕು ಆಡಳಿತದ ಅಧಿಕಾರಿಗಳು ಸಿಬ್ಬಂದಿ ಇದ್ದರು.

Share This Article

ನೀವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಒಮ್ಮೆ ಹೀಗೆ ಮಾಡಿ ನೋಡಿ..Gastric Problem

Gastric Problem: ಪ್ರಸ್ತುತ ಯುಗದಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಅನೇಕ ಜನರನ್ನು ಕಾಡುವ ಆರೋಗ್ಯ ಸಮಸ್ಯೆಯಾಗಿದೆ. ಅನಾರೋಗ್ಯಕರ…

ನಡೆಯುವಾಗ ನಿಮಗೆ ಈ ಸಮಸ್ಯೆಗಳು ಕಾಡುತ್ತಿವೆಯೇ? ಸಕ್ಕರೆ ಕಾಯಿಲೆಯ ಲಕ್ಷಣ ಇರಬಹುದು ಎಚ್ಚರ! Walking

Walking : ಇತ್ತೀಚಿನ ದಿನಗಳಲ್ಲಿ ಮಧುಮೇಹ ಕಾಯಿಲೆ ಹೆಚ್ಚಾಗಿ ಕಂಡುಬರುತ್ತಿದೆ. ವಯಸ್ಸಿನ ಹೊರತಾಗಿಯೂ, ಚಿಕ್ಕವರಿಂದ ಹಿಡಿದು…

ಚಾಣಕ್ಯನ ಪ್ರಕಾರ ನಿಮಗೆ ಈ 4 ಸಂಗತಿ ಗೊತ್ತಿದ್ದರೆ ಯಾರಿಂದಲೂ ನಿಮ್ಮನ್ನು ಸೋಲಿಸಲು ಸಾಧ್ಯವಿಲ್ಲ! Chanakya Niti

Chanakya Niti : ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ…