-
ಆಯತಪ್ಪಿ ಬಿದ್ದು ದ್ವಿಚಕ್ರ ಸವಾರ ಸಾವು
ಬೆಳಗಾವಿ: ದ್ವಿಚಕ್ರ ವಾಹನ ಸವಾರ ರಸ್ತೆಯಲ್ಲಿ ಆಯತಪ್ಪಿ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸುವ ದಾರಿಯ ಮಧ್ಯದಲ್ಲಿ ಮೃತನಾದ ಘಟನೆ ಕಣಬರ್ಗಿ ರಸ್ತೆಯಲ್ಲಿನ ರುಕ್ಮೀಣಿ ನಗರದ ಬಳಿ ಭಾನುವಾರ ನಡೆದಿದೆ.
ರಾಮತೀರ್ಥ ನಗರ ನಿವಾಸಿ ಮೈನುದ್ದಿನ ಮಹ್ಮದಹಾಶಮ ಸೌದಾಗರ (೫೨) ಮೃತ ವ್ಯಕ್ತಿ. ಈತ ನಗರದಿಂದ ಕಣಬರ್ಗಿ ರಸ್ತೆಯ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ರುಕ್ಮೀಣಿ ನಗರದ ಬಳಿ ಆಯತಪ್ಪಿ ದ್ವಿಚಕ್ರ ವಾಹನದ ಮೇಲಿಂದ ಬಿದ್ದು ಗಾಯಗೊಂಡಿದ್ದಾನೆ. ಸ್ಥಳಿಯ ಸಹಕಾರದಿಂದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ರವಾಣಿಸುವ ಮಧ್ಯದಲ್ಲಿಯೆ ನಿಧನನಾಗಿದ್ದಾನೆ. ಈ ಕುರಿತು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಯಾತಪ್ಪಿ ಬಿದ್ದು ಬೈಕ್ ಸವಾರ ಸಾವು

1 ರೂ. ಖರ್ಚು ಮಾಡದೆ ನಿಮ್ಮ ಕೂದಲು ದಪ್ಪವಾಗಿ, ಸೊಂಪಾಗಿ ಬೆಳೆಯಲು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? Hair Tips
Hair Tips: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೂದಲು ಉದುರುವುದನ್ನು…
ಬೇಸಿಗೆಯಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ? ಈ ವಿಷಯ ನೆನಪಿರಲಿ… traveling at night
traveling at night : ರಾತ್ರಿಯಲ್ಲಿ ಹೆಚ್ಚಿನ ರಸ್ತೆಗಳು ಖಾಲಿಯಾಗಿರುತ್ತವೆ, ಸಂಚಾರ ಕಡಿಮೆ ಇರುತ್ತದೆ ಮತ್ತು ಪ್ರಯಾಣವನ್ನು…
ಮಾರ್ಚ್ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota
Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…