ಆರೋಗ್ಯ ಕಾಳಜಿ ಮುಖ್ಯ

Health care is important

ಮುಧೋಳ : ಸಸ್ಯಗಳ ಪ್ರಯೋಜನ ಅರಿತು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಸಾಪ ವಲಯ ಘಟಕದ ಅಧ್ಯಕ್ಷ ಡಾ.ಸಂತೋಷ ಶೆಟ್ಟರ್ ಹೇಳಿದರು.

ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕ, ಮಲ್ಲಪ್ಪಣ್ಣ ನೀಲಿ ಪ್ರೌಢಶಾಲೆ ಹಾಗೂ ರಾಮಣ್ಣ ಸೊನ್ನದ ಸರ್ಕಾರಿ ಪ್ರೌಢಶಾಲೆ ಸಂಯುಕ್ತಾಶ್ರಯದಲ್ಲಿ ಮಲ್ಲಪ್ಪಣ್ಣ ನೀಲಿ ಶಾಲೆಯಲ್ಲಿ ಆಯೋಜಿಸಿದ್ದ ಪರಿಸರ ಹಾಗೂ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷೆ ವಿಜಯಲಕ್ಷ್ಮೀ ಕಗಲಗೊಂಬ ಮಾತನಾಡಿ, ಮಕ್ಕಳ ಮಾನಸಿಕ ಹಾಗೂ ಬೌದ್ಧಿಕ ವ್ಯಕ್ತಿತ್ವ ವಿಕಾಸದ ಮೂಲವೇ ನಮ್ಮ ಪರಿಷತ್ತಿನ ಧ್ಯೇಯವಾಗಿದೆ ಎಂದರು.

ಮುಖ್ಯಶಿಕ್ಷಕ ಶಿವು ನೀಲಿ, ಸಂಗಮೇಶ ಜಾನಮಟ್ಟಿ, ಬಿ.ಆರ್. ಬಿರಾದಾರ ಮಾತನಾಡಿದರು. ಜ್ಯೋತಿ ಬಿರಾದಾರ, ಲೋಕಣ್ಣ ಗಣಾಚಾರಿ, ಚನವೀರಪ್ಪ್ಪ ಮುದ್ದಾಪುರ ಇದ್ದರು.

Share This Article

ಸ್ನಾನದ ನಂತರವೂ ನಿಮ್ಮ ದೇಹವು ಕೆಟ್ಟ ವಾಸನೆಯನ್ನು ಬೀರುತ್ತದೆಯೇ? ಹೀಗೆ ಮಾಡಿ ನೋಡಿ…. life style

life style: ಕೆಲವರಿಗೆ ದೇಹದಿಂದ ವಾಸನೆ ಬರುವುದನ್ನು ನೀವು ಗಮನಿಸಿರಬಹುದು. ಅದು ಚಳಿಯಾಗಿರಬಹುದು, ಮಳೆಯಾಗಿರಬಹುದು, ಸಣ್ಣ…

ವಕ್ರ ದಂತ ಸಮಸ್ಯೆಗೆ ಸೂಕ್ತ ಪರಿಹಾರ ಅಲೈನರ್

ಹಲ್ಲು ಅಡ್ಡಾದಿಡ್ಡಿ ಇದ್ದರೆ ಅಂಥವರು ಮುಜುಗರದಿಂದ ಮನಬಿಚ್ಚಿ ನಗದಿರುವುದೇ ಹೆಚ್ಚು. ಆದರೆ ಈಗ ಅಷ್ಟಕ್ಕೆಲ್ಲ ಚಿಂತೆ…