ಇಂಗ್ಲಿಷ್ ವ್ಯಾಮೋಹದಿಂದ ಕನ್ನಡ ಮರೆಯದಿರಿ

blank

ರಾಯಚೂರು: ಯುವ ಪೀಳಿಗೆ ಮೊಬೈಲ್ ಬಿಟ್ಟು ಸಾಂಸ್ಕೃತಿಕ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಡಾ.ನಾಗವೇಣಿ ಎಸ್.ಪಾಟೀಲ್ ಹೇಳಿದರು.

ನಗರದ ಕನ್ನಡ ಭವನದಲ್ಲಿ ಮೋನಿಕಾ ನೃತ್ಯ ಕಲಾ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸೋಮವಾರ ಮಾತನಾಡಿದರು. ಇಂಗ್ಲಿಷ್ ವ್ಯಾಮೋಹಕ್ಕೆ ಒಳಗಾಗಿ ನಾವೆಲ್ಲ ಕನ್ನಡ ಮರೆಯುತ್ತಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದರು.

Share This Article

ವಾರದಲ್ಲಿ ಎರಡು ಬಾರಿ ಈ ಜ್ಯೂಸ್​ ಕುಡಿದರೆ ಸಾಕು ನಿಮ್ಮ ಕಿಡ್ನಿಗಳು ಫುಲ್​ ಕ್ಲೀನ್​ ಆಗಿಬಿಡುತ್ತವೆ! Kidney Health

Kidney Health : ಮೂತ್ರಪಿಂಡಗಳನ್ನು ಮಾನವ ದೇಹದ ಪ್ರಮುಖ ಅಂಗಗಳೆಂದು ಪರಿಗಣಿಸಲಾಗಿದೆ. ಈ ಮೂತ್ರಪಿಂಡಗಳು ರಕ್ತವನ್ನು…

ನಿಮ್ಮ ಸಿಬಿಲ್​ ಸ್ಕೋರ್​ ಕುಸಿದಿದ್ಯಾ? ರಾಕೆಟ್​ನಂತೆ ಜಿಗಿಯಲು ಈ​ ಸಿಂಪಲ್​ ಟಿಪ್ ಅನುಸರಿಸಿ​ | CIBIL Score

Cibil Score: ಇತ್ತೀಚಿನ ದಿನಗಳಲ್ಲಿ ಯಾರಿಗೆ ಹಣದ ಅವಶ್ಯಕತೆ ಇಲ್ಲ ಹೇಳಿ? ಬಡವನಿಂದ ಹಿಡಿದು ಶ್ರೀಮಂತರವರೆಗೂ…

ladies finger Benefits : ಬೆಂಡೆಕಾಯಿ ಒಳ್ಳೆಯದು, ಆದ್ರೆ ಅಪ್ಪಿತಪ್ಪಿಯೂ ಸಹ ಇವ್ರು ಬೆಂಡೆಕಾಯಿ ತಿನ್ನಲೇಬಾರದು..!

ladies finger Benefits : ತರಕಾರಿಗಳಲ್ಲಿ ಒಂದಾದ ಬೆಂಡೆಕಾಯಿಯು ಅನೇಕ ಪ್ರಯೋಜನಗಳನ್ನು ಹೊಂದಿದೆ ಎಂದು ನಮಗೆಲ್ಲರಿಗೂ…