ಇ-ಸ್ವತ್ತಿಗಾಗಿ ವೃದ್ಧೆ ಏಕಾಂಗಿ ಧರಣಿ

blank

ಹೂವಿನಹಡಗಲಿ: ನಿವೇಶನದ ಇ-ಸ್ವತ್ತು ನೀಡುವಂತೆ ಒತ್ತಾಯಿಸಿ ವೃದ್ಧೆಯೊಬ್ಬರು ಶುಕ್ರವಾರ ಹಿರೇಹಡಗಲಿ ಗ್ರಾಪಂ ಮುಂದೆ ಧರಣಿ ನಡೆಸಿದರು.

ಗ್ರಾಮದ 2ನೇ ವಾರ್ಡ್ ನಿವಾಸಿ ಪಿ.ಎಂ.ಪಾರ್ವತಮ್ಮ ಕಳೆದ 3 ವರ್ಷದಿಂದ ಗ್ರಾಮದ ಸಂತೆ ಬಜಾರ್ ಸಮೀಪವಿರುವ ನಿವೇಶನಕ್ಕೆ ಇ-ಸ್ವತ್ತು ನೀಡುವಂತೆ ಗ್ರಾಪಂಗೆ ಅರ್ಜಿ ಸಲ್ಲಿಸುತ್ತಾ ಬಂದಿದ್ದಾರೆ. ಆದರೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ನನ್ನ ನಿವೇಶನಕ್ಕೆ ಇ-ಸ್ವತ್ತು ನೀಡುವವರೆಗೂ ನಾನು ಗ್ರಾಪಂ ಮುಂದೆ ಧರಣಿ ನಡೆಸುವುದಾಗಿ ಪಾರ್ವತಮ್ಮ ಗ್ರಾಪಂ ಮುಂದೆ ಧರಣಿ ಕುಳಿತರು. ಪಿಡಿಒ ಶಂಭುಲಿಂಗನಗೌಡ ಆಗಮಿಸಿ ಇ-ಸ್ವತ್ತು ಮಾಡಿಕೊಡುವುದಾಗಿ ತಿಳಿಸಿದ ನಂತರ ಪ್ರತಿಭಟನೆ ಹಿಂಪಡೆದರು. ಸಿಪಿಐ ದೀಪಕ್ ಬೂಸರೆಡ್ಡಿ, ಪಿಎಸ್‌ಐ ಭರತ್ ಪ್ರಕಾಶ ಭೇಟಿ ನೀಡಿದ್ದರು.

Share This Article

ರಾತ್ರಿ ವೇಳೆ ಮಾವಿನ ಹಣ್ಣು ತಿನ್ನಬಾರದು! ಯಾಕೆ ಗೊತ್ತಾ? mango

mango: ಬೇಸಿಗೆಯಲ್ಲಿ ಹೆಚ್ಚು ಇಷ್ಟವಾಗುವ ಹಣ್ಣು ಮಾವಿಹಣ್ಣು. ಇದು ವಿಟಮಿನ್ ಎ, ಸಿ, ಫೈಬರ್, ಉತ್ಕರ್ಷಣ…

ಅಕ್ಷಯ ತೃತೀಯ ಹಬ್ಬಕ್ಕೂ ಮುನ್ನ ನಿಮ್ಮ ಮನೆಯಿಂದ ಈ ವಸ್ತುಗಳನ್ನು ತೆಗೆದುಹಾಕಿ..  Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಲಕ್ಷ್ಮಿ ದೇವಿಯ ಹಬ್ಬವೆಂದು ಪರಿಗಣಿಸಲಾಗುತ್ತದೆ.  ಚಿನ್ನದ ಅಂಗಡಿಗಳು ವ್ಯಾಪಾರದಿಂದ…

ಕಬ್ಬಿನ ರಸವನ್ನು ಎಷ್ಟು ದಿನ ಸಂಗ್ರಹಿಸಬಹುದು..ಈ ಜ್ಯೂಸ್​​ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳಿವು..Sugarcane Juice

  Sugarcane Juice: ಕಬ್ಬಿನ ಜ್ಯೂಸ್​​ ಬೇಸಿಗೆಯಲ್ಲಿ ಎಲ್ಲರೂ ಹೆಚ್ಚು ಇಷ್ಟಪಡುವ ಆರೋಗ್ಯಕರ ಪಾನೀಯಗಳಲ್ಲಿ ಒಂದಾಗಿದೆ.…