ಉಚ್ಚೆಂಗೆಮ್ಮ ದೇವಸ್ಥಾನಕ್ಕೆ ಹರಿದುಬಂದ ಭಕ್ತಸಾಗರ

blank

ಹರಪನಹಳ್ಳಿ: ಭರತ ಹುಣ್ಣಿಮೆ ಪ್ರಯುಕ್ತ ಉಚ್ಚಂಗಿದುರ್ಗದ ಉಚ್ಚೆಂಗೆಮ್ಮ ದೇವಿ ದರ್ಶನಕ್ಕೆ ಬುಧವಾರ ಅಪಾರ ಭಕ್ತರು ಅಗಮಿಸಿದ್ದರು. ದಾವಣಗೆರೆ, ಹಾವೇರಿ, ವಿಜಯನಗರ, ಬಳ್ಳಾರಿ, ಶಿವಮೊಗ್ಗ, ಚಿತ್ರದುರ್ಗ ಸೇರಿದಂತೆ ನಾಡಿನ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

ಉತ್ಸವಾಂಬ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಮಲ್ಲಪ್ಪ ಮಾತನಾಡಿ, ಭಕ್ತಾದಿಗಳಿಗೆ ಮೂಲ ಸೌಕರ್ಯಗಳ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ಸಿಪಿಐ ನಾಗರಾಜ್ ಕಮ್ಮಾರ್ ನೇತೃತ್ವದ ತಂಡ ಮೂರು ದಿನ ಬಂದೋಬಸ್ತ್ ವ್ಯವಸ್ಥೆ ಮಾಡಿತ್ತು.

Share This Article

ನಕಲಿ vs ಅಸಲಿ ಕಲ್ಲಂಗಡಿ ಹಣ್ಣು: ಪತ್ತೆಹಚ್ಚುವುದು ಹೇಗೆ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಬೇಸಿಗೆಯಲ್ಲಿ ಬಿರುಕು ಬಿಟ್ಟ ಪಾದಗಳು ಸುಂದರವಾಗಲು ಇಲ್ಲಿದೆ ಅಲ್ಟಿಮೇಟ್ ಟಿಪ್ಸ್! cracked heels

cracked heels: ಬೇಸಿಗೆಯಲ್ಲಿ ಪಾದಗಳಲ್ಲಿ ಬಿರುಕುಗಳು ಸಾಮಾನ್ಯ ಸಮಸ್ಯೆಯಾಗುತ್ತವೆ. ಸರಿಯಾದ ಆರೈಕೆಯ ಕೊರತೆಯು ಒಣ ಚರ್ಮ…

ಈ ಗಿಡಗಳನ್ನು ನಿಮ್ಮ ಮನೆಯ ಬಳಿ ಬೆಳೆಸಿದರೆ ಸಾಕು ಸೊಳ್ಳೆಗಳು ನಿಮ್ಮ ಹತ್ತಿರವೂ ಸುಳಿಯುವುದಿಲ್ಲ! Mosquitoe

Mosquitoes : ಮಕ್ಕಳು ಮತ್ತು ವಯಸ್ಕರು ಸಾಮಾನ್ಯವಾಗಿ ಮನೆಯಲ್ಲಿ ಎದುರಿಸುವ ದೊಡ್ಡ ಕಿರಿಕಿರಿಗಳಲ್ಲಿ ಸೊಳ್ಳೆಗಳು ಕೂಡ…