ಎಂ.ಕುಮಾರಸ್ವಾಮಿ ಅಧ್ಯಕ್ಷ, ಕೆಂಪಮ್ಮಣಿ ಉಪಾಧ್ಯಕ್ಷೆ

blank

ತಿ.ನರಸೀಪುರ: ತಾಲೂಕಿನ ನರಗ್ಯಾತನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಕುಮಾರಸ್ವಾಮಿ, ಉಪಾಧ್ಯಕ್ಷರಾಗಿ ಕೆಂಪಮ್ಮಣಿ ಅವಿರೋಧ ಆಯ್ಕೆಯಾದರು.

ಸಂಘದ ಸಭಾಂಗಣದಲ್ಲಿ ಬುಧವಾರ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆ ಬಯಸಿ ತಾಪಂ ಮಾಜಿ ಅಧ್ಯಕ್ಷ ಎಂ.ಕುಮಾರಸ್ವಾಮಿ ಹಾಗೂ ಕೆಂಪಮ್ಮಣಿ ಇಬ್ಬರೇ ಉಮೇದುವಾರಿಕೆ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಜಿ.ಪ್ರೇಮಾ ಅವಿರೋಧ ಆಯ್ಕೆ ಘೋಷಿಸಿದರು.

ನಿರ್ದೇಶಕರಾದ ಎಂ.ಪುಟ್ಟಸ್ವಾಮಿ, ಜೆ.ಎನ್.ಗುರುಮೂರ್ತಿ, ನಾಗೇಶ್, ರುದ್ರಸ್ವಾಮಿ, ಪ್ರೇಮಾ, ಮುದ್ದಯ್ಯ, ಬಸವರಾಜಪ್ಪ, ಶಿವಮ್ಮ, ಮಹದೇವಮ್ಮ, ಗುರುಸ್ವಾಮಿ, ಗ್ರಾಪಂ ಸದಸ್ಯ ಕೊಳತ್ತೂರು ಕುಮಾರ್, ಶಾಂತರಾಜು, ಮಾಜಿ ಅಧ್ಯಕ್ಷ ಆರ್.ಸೋಮಣ್ಣ, ರಾಮೇಗೌಡನಪುರ ರವಿ, ಮುಖಂಡರಾದ ಪುಟ್ಟಸ್ವಾಮಿ, ಎಂ.ಎಲ್.ಹುಂಡಿ ಪ್ರಭು, ಹಲವಾರ ಮಹದೇವಸ್ವಾಮಿ, ಚಿದರವಳ್ಳಿ ನವೀನ್, ಎಂ.ಎಸ್.ಬಸವರಾಜು, ಎಂ.ಎಂ.ಜಯಣ್ಣ ಇದ್ದರು.

Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…