ಎಎಪಿಯಿಂದ ಬಿಜೆಪಿಗೆ ಸೋಲಿನ ಭೀತಿ

blank

ಚಿತ್ರದುರ್ಗ: ದೇಶದಲ್ಲೇ ಹೊಸ ಸಂಚಲನ ಸೃಷ್ಟಿಸುತ್ತಿರುವ ಎಎಪಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳಗೊಂಡು ಬಿಜೆಪಿ ವರಿಷ್ಠರಲ್ಲಿ ತೀವ್ರ ಆತಂಕ ಉಂಟಾಗಿದೆ. ದೆಹಲಿ ವಿಧಾನಸಭೆ ಚುನಾವಣೆ ಸೋಲುವ ಭೀತಿಯಿಂದಾಗಿ ಕೀಳುಮಟ್ಟದ ಟೀಕೆಗೆ ಮುಂದಾಗಿರುವುದು ಎಷ್ಟು ಸರಿ ಎಂದು ಎಎಪಿ ಜಿಲ್ಲಾಧ್ಯಕ್ಷ ಬಿ.ಜಿ. ಜಗದೀಶ್ ಪ್ರಶ್ನಿಸಿದ್ದಾರೆ.

ಎಎಪಿಯಿಂದ ಜನರಿಗೆ ಆಪತ್ತು ಎಂಬ ಪ್ರಧಾನಿ ಅವರ ಹೇಳಿಕೆ ಗಮನಿಸಿದರೆ, ದೆಹಲಿಯಲ್ಲಿ ಕ್ಷೇತ್ರಗಳನ್ನು ಕಳೆದುಕೊಳ್ಳುವ ಭೀತಿಗೆ ಸಾಕ್ಷಿಯಾಗಿದೆ. ಚುನಾವಣೆ ವೇಳೆ ಸರ್ಕಾರವೊಂದರ ಲೋಪ, ಭ್ರಷ್ಟಾಚಾರ ಕುರಿತು ಮಾತನಾಡಲು ನಮ್ಮ ಪಕ್ಷ 10 ವರ್ಷದ ಆಡಳಿತದಲ್ಲಿ ಎಳ್ಳಷ್ಟು ಅವಕಾಶ ನೀಡದ ಕಾರಣ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಭಾನುವಾರ ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ.

Share This Article

ರಾತ್ರಿ 11 ಗಂಟೆ ಮೇಲೆ ನಿದ್ದೆ ಮಾಡುತ್ತಿದ್ದೀರಾ.. ಕಾದಿದೆ ನಿಮಗೆ ಅಪಾಯ; ತಜ್ಞರ ಕೊಟ್ಟ ಏಚ್ಚರಿಕೆ ಏನು ಗೊತ್ತೆ! | Sleep

Sleep:ಇಂದಿನ ಕಾಲದ ಜನರ ಜೀವನ ಶೈಲಿಯಲ್ಲಿ ಹಲವು ಬದಲಾವಣೆಯಾಗಿವೆ. ಈ ಬದಲಾವಣೆಯಲ್ಲಿ ಒಂದು ರಾತ್ರಿ ಬೇಗ…

ಮೂತ್ರ ವಿಸರ್ಜಿಸಲು ತೊಂದರೆ ಅನುಭವಿಸುತ್ತಿದ್ದಿರಾ; ಇಲ್ಲಿದೆ ಅದರ ಹಿಂದಿನ ಕಾರಣದ ಮಾಹಿತಿ| Health Tips

ಪುರುಷರಾಗಿರಲಿ ಅಥವಾ ಮಹಿಳೆಯಾಗಿರಲಿ ಯಾರಿಗಾದರೂ ಮೂತ್ರ ವಿಸರ್ಜನೆಯಲ್ಲಿ ತೊಂದರೆ ಇದ್ದರೆ ಅದರ ಹಿಂದೆ ಹಲವು ಕಾರಣಗಳಿರಬಹುದು.…

Brown or White Bread.. ಯಾವುದು ಆರೋಗ್ಯಕ್ಕೆ ಉತ್ತಮ; ತಜ್ಞರು ಹೇಳೊದೇನು? | Health Tips

ಆರೋಗ್ಯದ ಕಾರಣಗಳಿಗಾಗಿ ನೀವು ವೈಟ್​ ಬ್ರೆಡ್ ಬದಲಿಗೆ ಬ್ರೌನ್​ ಬ್ರೆಡ್ ತಿನ್ನುತ್ತೀರಾ? ಸರಿ. ನೀವು ಮಾತ್ರವಲ್ಲ…