ಕುರುಗೋಡಿನಲ್ಲಿ ಪರದಾಡಿದ ರೈತರು

blank

ಕುರುಗೋಡು: ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧೆಡೆ ಭಾನುವಾರ ಬಿರುಗಾಳಿ ಸಹಿತ ಮಳೆಯಾಯಿತು. ಕೋಳೂರು, ಮದಿರೆ, ಸೋಮಸಮುದ್ರ, ವದ್ದಟ್ಟಿ, ಬಾದನಹಟ್ಟಿ, ಯಲ್ಲಾಪುರ, ಶ್ರೀನಿವಾಸ್ ನಗರ, ಲಕ್ಷ್ಮೀಪುರ, ಕಲ್ಲುಕಂಬದಲ್ಲಿ ಮಳೆ ಸುರಿಯಿತು. ಇದರಿಂದಾಗಿ ವಾಹನ ಸವಾರರು, ಭತ್ತ ಕಟಾವು ಮಾಡಿರುವ ರೈತರು ಪರದಾಡುವಂತಾಯಿತು.

blank
blank
Share This Article

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…

ಕಂಕುಳಲ್ಲಿರುವ ಕಪ್ಪು ಕಲೆ ಕಡಿಮೆಯಾಗಲು ಏನು ಮಾಡಬೇಕು? underarms

underarms: ಅನೇಕ ಹುಡುಗಿಯರು ಕಂಕುಳಲ್ಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು  ಅನೇಕ ಪ್ರಯತ್ನ ಮಾಡುತ್ತಾರೆ. ಇದಕ್ಕಾಗಿ ಅವರು…