ಕೆ.ಜಿ.ಕೊಪ್ಪಲಿನ ಕನ್ನಡ ಗೆಳಯರ ಬಳಗದಿಂದ ಗಣರಾಜ್ಯೋತ್ಸ ಆಚರಣೆ

blank

ಕೆ.ಜಿ.ಕೊಪ್ಪಲಿನ ಕನ್ನಡ ಗೆಳಯರ ಬಳಗ ಕಚೇರಿಯ ಆವರಣದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಧ್ವಜರೋಹಣ ನೆರವೇರಿಸಿದ ಇಂಜಿನಿಯರ್ ಕಾರ್ತೀಕ್ ನಾಯಕ್ ಮಾತನಾಡಿ, 75 ವರ್ಷಗಳ ಹಿಂದೆ ಇದೇ ದಿನ ಭಾರತದ ಸಂವಿಧಾನವನ್ನು ಅಂಗೀಕರಿಸಿದ್ದೇವೆ. ಇದು ಪ್ರಜಾಪ್ರಭುತ್ವದದ ಮೌಲ್ಯವನ್ನು ಎತ್ತಿಹಿಡಿಯುತ್ತದೆ ಎಂದರು. ಬಳಗದ ಅಧ್ಯಕ್ಷ ಭೈರಪ್ಪ, ಗೌರವ ಕಾರ್ಯದರ್ಶಿ ನಗರತಳ್ಳಿ ನಿಂಗರಾಜು, ಉಪನ್ಯಾಸಕ ರಾಜೇಂದ್ರ ಪ್ರಸಾದ್ ಹೊನ್ನಲಗೆರೆ, ಸದಸ್ಯ ಮಹದೇವು, ಉಮೇಶ್, ದೀಪ್ತಿ, ಹರ್ಷಿತಾ, ಹರಿಣಿ, ಮನ್ವಿತ ಉಪಸ್ಥಿತರಿದ್ದರು.

Share This Article

ಈ ನಾಲ್ವರೊಂದಿಗೆ ನೀವು ಎಂದಿಗೂ ಜಗಳವಾಡಬೇಡಿ; ಅದರಿಂದ ನಿಮಗೆ ಹಾನಿ | Chanakya Niti

ಆಚಾರ್ಯ ಚಾಣಕ್ಯ ತನ್ನ ಒಂದು ನೀತಿಯ ಮೂಲಕ ಮಾನವನಿಗೆ ತನ್ನ ಜೀವನವನ್ನು ನಡೆಸುವ ಮಾರ್ಗವನ್ನು ಹೇಳಿದ್ದಾರೆ.…

ಬೊಜ್ಜು ಕರಗಿಸಿ ಫಿಟ್​ ಆಗಿರಲು ಈ ತರಕಾರಿಗಳೇ ಸಾಕು; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಇಂದಿನ ಕಾರ್ಯನಿರತ ಜೀವನದಲ್ಲಿ ತೂಕ ಹೆಚ್ಚಾಗುವುದು ತುಂಬಾ ಸಾಮಾನ್ಯ ಸಮಸ್ಯೆಯಾಗಿದೆ. ಅನೇಕರು ಹೆಚ್ಚಿದ ತೂಕದ ಬಗ್ಗೆ…

ಡಯಟ್ ಸೋಡಾ ಕುಡಿಯಲು ಇಷ್ಟಪಡುತ್ತೀರಾ?; ಹಾಗಾದ್ರೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದು.. | Health Tips

ನಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವ ಜನರು ಸಾಮಾನ್ಯ ಸೋಡಾಕ್ಕಿಂತ ಡಯಟ್ ಸೋಡಾ ಕುಡಿಯಲು…