ಕ್ರಿಶ್ಚಿಯನ್ ಚರ್ಚಸ್ ಅಸೋಸಿಯೇಷನ್ ಪದಾಧಿಕಾರಿಗಳ ಆಯ್ಕೆ

blank

ಚಿಕ್ಕಮಗಳೂರು: ಜಿಲ್ಲಾ ಕ್ರಿಶ್ಚಿಯನ್ ಚರ್ಚಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಎಸ್. ಸುಂದರ ಬಾಬು, ಪ್ರಧಾನ ಕಾರ್ಯದರ್ಶಿಯಾಗಿ ಟಿ.ರವಿ ಏಂಜೆಲೋಸ್ ಸೇರಿದಂತೆ ಪದಾಧಿಕಾರಿಗಳು ಚುನಾವಣೆ ಮೂಲಕ ಮುಂದಿನ ಮೂರು ವರ್ಷಗಳ ಅವಧಿಗೆ ಆಯ್ಕೆಯಾಗಿದ್ದಾರೆ.

blank

ಪದಾಧಿಕಾರಿಗಳು : ಕೃಷ್ಣಪ್ಪ (ಉಪಾಧ್ಯಕ್ಷ), ಮೋಹನ್‌ಕುಮಾರ್ ನಾಯ್ಕ್ (ಸಹ ಕಾರ್ಯದರ್ಶಿ), ಎಂ.ರಾಮಕೃಷ್ಣ (ಖಜಾಂಚಿ), ಟಿ.ಆರ್.ಕಾರ್ತೀಕ್, ಎಸ್.ವಿಜಯ್‌ಕುಮಾರ್ (ಕಾರ್ಯಕಾರಿ ಸಮಿತಿ ಸದಸ್ಯರು) ನೇಮಕಗೊಂಡಿದ್ದಾರೆ. ಚುನಾವಣಾಧಿಕಾರಿಗಳಾಗಿ ಬಿ.ಎ.ನಾಗರಾಜ್, ರೂಬೆನ್, ಆನಂದ್ ಕಾರ್ಯನಿರ್ವಹಿಸಿದ್ದರು.

Share This Article
blank

ಈ 4 ವಿಷಯಗಳ ಬಗ್ಗೆ ಮಾತನಾಡಬೇಡಿ! ಯಶಸ್ವಿ ಜೀವನ ನಿಮ್ಮದೆ…. successful life

successful life: ಪ್ರತಿಯೊಬ್ಬರ ಜೀವನವೂ ಅನಿರೀಕ್ಷಿತ ತಿರುವುಗಳಿಂದ ತುಂಬಿರುತ್ತದೆ. ಯಶಸ್ಸು, ವೈಫಲ್ಯ, ಸಂತೋಷ, ದುಃಖ, ಅದೃಷ್ಟ,…

ನೀವು ಎಷ್ಟೇ ಸಂಪಾದಿಸಿದರೂ ಕೈಯಲ್ಲಿ ಹಣ ಉಳಿಯುತ್ತಿಲ್ಲವೇ? ಸಾಲದಲ್ಲಿ ಮುಳುಗುತ್ತಿದ್ದೀರಾ? ಇಲ್ಲಿವೆ ಸಲಹೆಗಳು..Money Tips

Money Tips: ನಾವು ದಿನ ನಿತ್ಯ ಕಷ್ಟ ಪಟ್ಟು ದುಡಿದು ಹಣ ಸಂಪಾದಿಸುತ್ತೇವೆ. ಆದರೆ ನಮ್ಮ…

blank