ಗುಣಮಟ್ಟದ ಕಾಮಗಾರಿ ಕೈಗೊಳ್ಳಿ

blank

ಕಾನಹೊಸಹಳ್ಳಿ: ಪೂಜಾರಹಳ್ಳಿ ಗ್ರಾಮದ ಕಲ್ಲಹಳ್ಳಿ ರಸ್ತೆ ಬದಿ 2022-23ನೇ ಸಾಲಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ 5 ಲಕ್ಷ ರೂ. ವೆಚ್ಚದಲ್ಲಿ ಕೈಗೊಂಡಿದ್ದ ಮೆಟ್ಲಿಂಗ್ ಕಾಮಗಾರಿಯನ್ನು ನ್ಯಾ.ನಾಗಮೋಹನ ದಾಸ್ ವಿಚಾರಣಾ ಆಯೋಗದ ತಾಂತ್ರಿಕ ತಜ್ಞ ಪ್ರದೀಪ್ ಸರದೇಶಪಾಂಡೆ ಬುಧವಾರ ಪರಿಶೀಲಿಸಿದರು.

blank
blank

ಬಳಿಕ ಬೆಳ್ಳಗಟ್ಟೆ ಗ್ರಾಪಂ ವ್ಯಾಪ್ತಿಯ ಯರ‌್ರಲಿಂಗನಹಳ್ಳಿಯಲ್ಲಿ 2019-20ನೇ ಸಾಲಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡಿದ್ದ ಸಿಸಿ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದರು. ಕಾಮಗಾರಿ ಉತ್ತಮವಾಗಿ ಮಾಡಲಾಗಿದೆ. ಎಲ್ಲ ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಂತ್ರಿಕ ತಜ್ಞ ಪ್ರದೀಪ್ ಸರದೇಶಪಾಂಡೆ ಸೂಚಿಸಿದರು.

ನರೇಗಾ ತಾಂತ್ರಿಕ ಸಂಯೋಜಕ ಬಿ.ಮಹೇಶ್, ಪಿಡಿಒಗಳಾದ ಪೂಜಾರಹಳ್ಳಿ ಎಚ್.ಸಿ.ನಾರಾಯಣಪ್ಪ, ಬೆಳ್ಳಗಟ್ಟ ಹನುಮಂತಪ್ಪ, ತಾಂತ್ರಿಕ ಸಹಾಯಕರಾದ ಬಾಳಪ್ಪ ಭೀಮಪ್ಪ ಸಜ್ಜನ್, ಪಿ.ಎಂ.ಬಸವೇಶ್ವರಸ್ವಾಮಿ, ಗ್ರಾಪಂ ಸಿಬ್ಬಂದಿ ಇದ್ದರು.

Share This Article

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…