ಗೋಗಟೆ ಕಾಲೇಜಿನ ರಜತ ಮಹೋತ್ಸವಕ್ಕೆ ನಿತಿನ್ ಗಡ್ಕರಿಗೆ ಆಹ್ವಾನ

blank

ಗೋಗಟೆ ಕಾಲೇಜಿನ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ನಿತಿನ್ ಗಡ್ಕರಿಗೆ ಆಹ್ವಾನ

ವಿಜಯವಾಣಿ ಸುದ್ದಿಜಾಲ ಬೆಳಗಾವಿ
ನಗರದ ಕೆಎಲ್ ಎಸ್ ಸಂಸ್ಥೆಯ ಕಾಲೇಜ್ ಆಫ್ ಕಾಮರ್ಸ್ ನ ರಜತ ಮಹೋತ್ಸವ ಆಚರಣೆ ಸಮಾರಂಭಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಸಂಸ್ಥೆಯ ನಿಯೋಗ ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿಗೋಗಟೆ ಕಾಲೇಜಿನ ರಜತ ಮಹೋತ್ಸವಕ್ಕೆ ನಿತಿನ್ ಗಡ್ಕರಿಗೆ ಆಹ್ವಾನದೆ.

ಕೆಎಲ್‌ಎಸ್ ಗೋಗಟೆ ಕಾಲೇಜ್ ಆಫ್ ಕಾಮರ್ಸ್‌ನ ನಿಯೋಗದ ,ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಎ.ಕೆ. ಟಗರೆ, ನೇತೃತ್ವದಲ್ಲಿ , ವಿವೇಕ ಕುಲಕರ್ಣಿ ಮತ್ತು ಎಸ್.ವಿ. ಗಣಾಚಾರಿ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಸಂಸ್ಥೆಯ ಬಿಬಿಎ ಮತ್ತು ಬಿಸಿಎ ವಿಭಾಗಗಳ ರಜತ ಮಹೋತ್ಸವ ಆಚರಣೆಗೆ ಔಪಚಾರಿಕ ಆಹ್ವಾನವನ್ನು ನೀಡಿದರು.

 

Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…