ಚಂದ್ರವಳ್ಳಿ ಕ್ರಾಸ್ ಬಳಿ ಬಸವ ಪುತ್ಥಳಿ ಪ್ರತಿಷ್ಠಾಪನೆ

blank

ಚಿತ್ರದುರ್ಗ: ವೀರಶೈವ ಲಿಂಗಾಯಿತ ಯುವ ವೇದಿಕೆಯಿಂದ ನಗರದ ಚಂದ್ರವಳ್ಳಿ ಕ್ರಾಸ್ ಬಳಿ ಬಸವ ಪುತ್ಥಳಿಯನ್ನು ಮಂಗಳವಾರ ಪ್ರತಿಷ್ಠಾಪಿಸಲಾಯಿತು. ಚಿತ್ರದುರ್ಗ ವೀರಶೈವ ಲಿಂಗಾಯಿತ ಯುವ ವೇದಿಕೆ ಅಧ್ಯಕ್ಷ ಎಚ್.ಎಂ.ಮಂಜುನಾಥ್ ಮಾತನಾಡಿ,12ನೇ ಶತಮಾನದ ಕ್ರಾಂತಿಕಾರಿ,ಭಕ್ತಿ ಭಂ ಡಾರಿ ಬಸವಣ್ಣ ಅವರು ಅನುಭವ ಮಂಟಪದ ಮೂಲಕ ಮಹಿಳೆಯರಿಗೂ ಸಮಾನತೆ ಕಲ್ಪಿಸಿದರು. ಕಾಯಕವೇ ಕೈಲಾಸ ಎನ್ನುವುದು ಬಸವಣ್ಣನವರ ಧ್ಯೇಯವಾಗಿತ್ತು. ಇಂತಹ ಮಹಾನ್ ಪುರುಷನ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕಿದೆ ಎಂದರು. ವೇದಿಕೆ ಗೌರವಾಧ್ಯಕ್ಷ ಅಶೋಕ್,ಉಪಾಧ್ಯಕ್ಷ ಗಿರೀಶ್,ತಾಪಂ ಕೆಡಿಪಿ ಸದಸ್ಯ ನಾಗರಾಜ್,ಗಾರೆಹಟ್ಟಿ ವಿಜಯಕುಮಾರ್, ಕಾರ್ತಿಕ್, ರುದ್ರೇಶ್, ಮಂಜುನಾಥ್, ಶಿವಕುಮಾರ್,ಹನೀಸ್, ಅಜೀಮ್ ಮತ್ತಿತರರು ಇದ್ದರು.

blank
Share This Article

ಒಣಗಿದ ಮಾವು, ಪೇರಲ ಮತ್ತು ಹಲಸಿನ ಎಲೆಗಳಿಗೆ ಹೆಚ್ಚಿದ ಬೇಡಿಕೆ! ಒಂದು ಪ್ಯಾಕೆಟ್ ಬೆಲೆ 500 ರೂ. dried mango leaves

dried mango leaves : ಹಿಂದೂ ಧರ್ಮದಲ್ಲಿ ಮಾವಿನ ಎಲೆಗಳಿಗೆ ವಿಶೇಷ ಸ್ಥಾನವಿದೆ. ಶುಭ ಸಮಾರಂಭಗಳು…

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…