ಜನರಲ್ಲಿ ಮೂಡುತ್ತಿದೆ ಜಾಗೃತಿ

blank

ಸಿಂಧನೂರು: ಏಡ್ಸ್ ನಿರ್ಮೂಲನೆಗೆ ಆರೋಗ್ಯ ಇಲಾಖೆಯೊಂದಿಗೆ ಎಲ್ಲರೂ ಕೈಜೋಡಿಸಬೇಕೆಂದು ಅಪರ ಸಿವಿಲ್ ನ್ಯಾಯಾಧೀಶ ಆಚಪ್ಪ ದೊಡ್ಡಬಸವರಾಜ ಹೇಳಿದರು.

ನಗರದ ತಾಪಂ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ ಹಾಗೂ ಇತರರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಏಡ್ಸ್ ಬಗ್ಗೆ ಜನರು ಜಾಗೃತರಾಗುತ್ತಿದ್ದಾರೆ ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಅಯ್ಯನಗೌಡ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ವೈದ್ಯಾಧಿಕಾರಿ ನಾಗರಾಜ ಕಾಟ್ವಾ, ವಕೀಲರ ಸಂಘದ ಅಧ್ಯಕ್ಷ ರಾಮನಗೌಡ, ಖಜಾಂಚಿ ಶರಣಬಸವ ಉಮಲೂಟಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ಹಿರೇಮಠ, ಐಸಿಟಿಸಿ ಆಪ್ತ ಸಮಾಲೋಚಕ ಅಂಬರೀಶ್, ಪ್ರಾಚಾರ್ಯೆ ಲಾಜರ್ ಸಿರಿಲ್, ಇರ್ಫಾನ್ ಕೆ.ಅತ್ತಾರ್ ಇದ್ದರು.

Share This Article

ಕೆಂಪು ಬಾಳೆಹಣ್ಣಿನ ಸೇವನೆಯಿಂದಾಗುವ ಅದ್ಭುತ ಪ್ರಯೋಜಗಳಿವು; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಕೆಂಪು ಬಾಳೆಹಣ್ಣು ಒಂದು ವಿಶಿಷ್ಟ ಮತ್ತು ಪೌಷ್ಟಿಕ ಹಣ್ಣು. ಇದು ಸಾಮಾನ್ಯ ಹಳದಿ ಬಾಳೆಹಣ್ಣಿಗಿಂತ ಹೆಚ್ಚು…

ಊಟ & ನಿದ್ರೆಯ ನಡುವಿನ ಅಂತರ ಎಷ್ಟಿರಬೇಕು?; ಇಲ್ಲಿದೆ ICMR ನೀಡಿರುವ ಸೂಚನೆ | Health Tips

ನಮ್ಮ ದಿನಚರಿಯ ಪ್ರಮುಖ ಭಾಗವೆಂದರೆ ಆಹಾರ ಸೇವಿಸುವುದು ಮತ್ತು ಸಾಕಷ್ಟು ನಿದ್ರೆ ಮಾಡುವುದು. ಆದರೆ ಜನರು…

ಬೇಸಿಗೆಯಲ್ಲಿ ಹಾಲಿನ ಚಹಾ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರಕ! ಈ ಚಹಾ ಟ್ರೈ ಮಾಡಿ.. Summer Morning Drinks

Summer Morning Drinks: ಬೇಸಿಗೆಯಾಗಿರಲಿ ಅಥವಾ ಚಳಿಗಾಲವಾಗಿರಲಿ, ಕೆಲವರು ಬೆಳಿಗ್ಗೆ ಎದ್ದ ತಕ್ಷಣ ಚಹಾ ಕುಡಿಯಲು ಇಷ್ಟಪಡುತ್ತಾರೆ. …