ಚಿತ್ರದುರ್ಗ:ಕ್ರೀಡಾ ಇಲಾಖೆ ಪರಿಶಿಷ್ಟ ಜಾತಿ ಉಪಯೋಜನೆಯಡಿ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರಕ್ಕೆ ಪರಿಶಿಷ್ಟ ಜಾತಿ ಯುವ ಜ ನರಿಂದ ಡಿ.8ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.ಎಸ್ಎಸ್ಎಲ್ಸಿ ಪಾಸ್, ಫೇಲ್ ಆದ 16 ಂದ 40 ವರ್ಷ ವಯೋಮಿತಿಯವರಿಗೆ ಡಿ.10 ರಿಂದ 17ರವರೆಗೆ ಬೆಂಗಳೂರಲ್ಲಿ ಶಿಬಿರ ಏರ್ಪಡಿಸಲಾಗಿದೆ. ಕ್ರೀಡಾ ಇಲಾಖೆಯಿಂದ ಅರ್ಜಿ ಪಡೆಯಬಹುದು. ಶಿಬಿರಾರ್ಥಿಗಳಿಗೆ ಊಟೋ ಪಹಾರ,ಸಾಮಾನ್ಯ ವಸತಿ ವ್ಯವಸ್ಥೆಯೊಂದಿಗೆ ಪ್ರಮಾಣ ಪತ್ರ ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ 08194-235635, ಸಹಾಯವಾಣಿ ಸಂಖ್ಯೆ 155265 ಅಥವಾ 9731251411ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.
ಜಾನಪದ ಕಲೆಗಳ ತರಬೇತಿ ಶಿಬಿರ

ಮಳೆಗಾಲದಲ್ಲಿ ಈ ಪದಾರ್ಥಗಳನ್ನು ನಿಮ್ಮ ಆಹಾರದಲ್ಲಿ ಬಳಸಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಿಕೊಳ್ಳಿ! rainy season
rainy season: ಮಳೆಗಾಲದಲ್ಲಿ ಬ್ಯಾಕ್ಟೀರಿಯಾ, ವೈರಸ್ಗಳು ಅಥವಾ ಇತರ ಶಿಲೀಂಧ್ರ ಸೋಂಕುಗಳು ಸುಲಭವಾಗಿ ಹರಡುತ್ತವೆ. ಮಳೆಗಾಲದಲ್ಲಿ…
ಸಣ್ಣ ತೂಕ ಎತ್ತಿದರೂ ಸುಸ್ತಾಗುತ್ತಾ? ಹಾಗಾದರೆ ಈ ಆಹಾರಗಳಿಂದ ನರ ದೌರ್ಬಲ್ಯ ನಿವಾರಿಸಿ… Health Tips
Health Tips : ದೇಹವು ಸರಿಯಾದ ಪೋಷಕಾಂಶಗಳನ್ನು ಪಡೆಯದಿದ್ದರೆ, ಅನೇಕ ರೋಗಗಳಿಗೆ ತುತ್ತಾಗುತ್ತದೆ. ನಿಮ್ಮಲ್ಲಿರುವ ಕೆಟ್ಟ…