ಜಿಲ್ಲೆಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆ ಸಂಚಾರ

blank

ಚಾಮರಾಜನಗರ: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆಯು ಜಿಲ್ಲೆಯಾದ್ಯಂತ ಡಿ. 4 ರಿಂದ 6 ವರೆಗೆ ಸಂಚರಿಸಿ ಕನ್ನಡ ನಾಡು, ನುಡಿ ಬಗ್ಗೆ ನಾಗರಿಕರಿಗೆ ಜಾಗೃತಿ ಮೂಡಿಸಲಿದೆ.

ಕನ್ನಡ ಜ್ಯೋತಿ ಹೊತ್ತ ರಥಯಾತ್ರೆಯು ಡಿ.4ರಂದು ಹನೂರು ಹಾಗೂ ಕೊಳ್ಳೇಗಾಲ ಭಾಗದಲ್ಲಿ ಸಂಚರಿಸಲಿದೆ. ಬಳಿಕ ಡಿ.5 ರಂದು ಯಳಂದೂರು ಹಾಗೂ ಚಾಮರಾಜನಗರದಲ್ಲಿ ಸಂಚರಿಸಲಿದೆ. ಡಿ.6ರಂದು ಗುಂಡ್ಲುಪೇಟೆ ಭಾಗದಲ್ಲಿ ಸಂಚರಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

Share This Article

ಬೇಸಿಗೆಯಲ್ಲಿ ಬೇಗನೆ ತೂಕ ಇಳಿಸಿಕೊಳ್ಳುವುದು ಹೇಗೆ ಗೊತ್ತಾ?  ಈ ಸುಲಭ ಸಲಹೆಗಳನ್ನು ಅನುಸರಿಸಿ…summer

summer: ತೂಕ ಇಳಿಸಿಕೊಳ್ಳುವುದು ಸುಲಭದ ಕೆಲಸವಲ್ಲ. ಕೆಲವರು ಇದಕ್ಕಾಗಿ ಆಹಾರ ಕ್ರಮದ ಜೊತೆಗೆ ವ್ಯಾಯಾಮ ಮಾಡುತ್ತಾರೆ.…

ಮದ್ವೆಯಾದ ನಂತ್ರ ಮಹಿಳೆಯರು… ಇದುವರೆಗೂ ನಾವಂದುಕೊಂಡಿದ್ದು ತಪ್ಪು, ಹೊಸ ಅಧ್ಯಯನದಲ್ಲಿ ಅಚ್ಚರಿ ಸಂಗತಿ! Marriage

Marriage : ಸಾಮಾನ್ಯವಾಗಿ ಮದುವೆಯ ನಂತರ ಮಹಿಳೆಯರ ತೂಕ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ಅವರು ಎಷ್ಟೇ…

ನಿಮ್ಮ ಮಕ್ಕಳನ್ನು ಸ್ಮಾರ್ಟ್‌ಫೋನ್‌ಗಳಿಂದ ದೂರವಿಡುವುದು ಹೇಗೆ? Child Care Tips

Child Care Tips: ನೀವು ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಮೊಬೈಲ್ ಫೋನ್ ಕೊಡಬಾರದು. ನಿಮ್ಮ ಮಗು ನಿಮ್ಮೊಂದಿಗೆ…