ದಾಸಿಮಯ್ಯ ನೇಕಾರರ ಆಶಾಕಿರಣ

Dasimaiah Jayanti, Weaver, Golasangi,

ಗೊಳಸಂಗಿ: ಕರುನಾಡಿನ ಪ್ರಪ್ರಥಮ ವಚನಕಾರ ದೇವರ ದಾಸಿಮಯ್ಯ ನೇಕಾರರ ಬದುಕಿನ ಆಶಾಕಿರಣವಾಗಿದ್ದಾರೆ. ಅವರು ದೇವಮಾನವ ಆಗಿದ್ದರು ಎಂದು ಸ್ಥಳೀಯ ಗ್ರಂಥಪಾಲಕಿ ಶಿಲ್ಪಾ ಗುಳೇದಗುಡ್ಡ ಹೇಳಿದರು.

blank

ಗ್ರಾಮದ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ನಡೆದ ಆದ್ಯ ವಚನಕಾರ ದೇವರ ದಾಸಿಮಯ್ಯ ಅವರ 1044 ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದಾಸಿಮಯ್ಯನ ಬದುಕು ಬಡತನದಿಂದ ಇದ್ದರೂ ಮಾನವೀಯ ಮೌಲ್ಯಗಳನ್ನೇ ತಮ್ಮ ಜೀವನದ ಉಸಿರಾಗಿಸಿಕೊಂಡಿದ್ದರು ಎಂದರು.
ಗ್ರಾಪಂ ಸಹಾಯಕ ಅಧಿಕಾರಿ ರವಿ ಭುಜಂಗೋಳ, ಹಿರಿಯ ಸಿಬ್ಬಂದಿ ಚನ್ನಮಲ್ಲ ಗುಡ್ಡದ, ರಸೂಲ ಡೋಲಚಿ, ಪತ್ತೇಸಾಬ ಖುರೇಷಿ, ಮಂಜುನಾಥ ಮಸಬಿನಾಳ ಇತರರಿದ್ದರು.


Share This Article

ವಾರದ ಯಾವ ದಿನ ಯಾವ ದೇವರನ್ನು ಪೂಜಿಸಬೇಕೆಂದು ನಿಮಗೆ ತಿಳಿದಿದೆಯೇ? Weekly Worship Guide

Weekly Worship Guide : ದೇವರ ಆರಾಧನೆಯು ಜೀವನದಲ್ಲಿ ವಿಶೇಷವಾಗಿ ಪ್ರಮುಖ ಸ್ಥಾನವನ್ನು ಹೊಂದಿದೆ. ಪ್ರತಿದಿನ…

ದೇಹದ ತೂಕ ಕಡಿಮೆ ಮಾಡಲು ಮಾವಿನ ಎಲೆ ಕಷಾಯ! Mango Leaves ಬಳಸುವುದು ಹೇಗೆ?

Mango Leaves :  ಇತ್ತೀಚಿನ ದಿನಗಳಲ್ಲಿ, ಅಧಿಕ ತೂಕವು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅಧಿಕ…

ಬೀದಿ ಬದಿ ಅಂಗಡಿಗಳಲ್ಲಿ ಹಣ್ಣಿನ ಜ್ಯೂಸ್​ ಕುಡಿಯುವಾಗ ಐಸ್​ ಸೇರಿಸುವುದನ್ನು ತಪ್ಪಿಸಿ… ಆಘಾತಕಾರಿ ವಿಡಿಯೋ ವೈರಲ್​! Street Juices

Street Juices : ಅನೇಕ ಮಂದಿ ವಿವಿಧ ರೀತಿಯ ಹಣ್ಣಿನ ಜ್ಯೂಸ್‌ಗಳನ್ನು ಇಷ್ಟಪಡುತ್ತಾರೆ. ಅದರಲ್ಲೂ ಬೇಸಿಗೆಯಲ್ಲಿ…