ನೌಕರರ ಹಿತ ರಕ್ಷಣೆಗೆ ಸದಾಕಾಲ ಸಂಘ ಬದ್ಧ

blank

ಬಾಗಲಕೋಟೆ: ಬಿವಿವಿ ಸಂಘದವು ತನ್ನ ಸಿಬ್ಬಂದಿಗಳ ಹಿತ ರಕ್ಷಣೆಗೆ ಜೊತೆಗೆ ಕ್ಷೇಮಾಭಿವೃದ್ಧಿಗೆ ಶ್ರಮಿಸುತ್ತಿದೆ. ಬದ್ಧತೆಯಿಂದ ಕೆಲಸ ಮಾಡುತ್ತಿದೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಹೇಳಿದರು.

ನಗರದ ಬಿವಿವಿ ಸಂಘದ ಆಡಳಿತ ಕಚೇರಿಯಲ್ಲಿ ಶುಕ್ರವಾರ ಭಾರತಿ ಮಠ ಅವರಿಗೆ ಪಿಂಚಣಿ ಹಣದ ಚಕ್ ನೀಡಿ ಅವರು ಮಾತನಾಡಿದರು.
ಸಂಘದಲ್ಲಿ ಸೇವೆ ಸಲ್ಲಿಸಿದ ಹಾಗೂ ಸಲ್ಲಿಸುತ್ತಿರುವ ನೌಕರರಿಗೆ ಸದಾಕಾಲ ಬೆನ್ನೆಲುಬಾಗಿ ನಿಲ್ಲುವುದರ ಜೊತೆಗೆ ಅವರ ಹಿತರಕ್ಷಣೆ ಹಾಗೂ ಅವರ ಕ್ಷೇಮಾಭಿವೃದ್ಧಿಗೆ ಸದಾಕಾಲ ಸಂಘ ಶ್ರಮಿಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಸಂಘದ ಆಡಳಿತಾಽಕಾರಿ ವಿ.ಆರ್.ಶಿರೋಳ, ಬಿ.ವಿ.ವಿ.ಸಂಘದ ನೌಕರರ ಕ್ಷೇಮಾಭಿವೃದ್ಧಿ ಅಽಕಾರಿ ಎಚ್.ಎನ್.ಯಾದವಾಡ ಇದ್ದರು.

Share This Article

ಆರ್ಥಿಕ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಭಾನುವಾರ ಹೀಗೆ ಮಾಡಿ ನೋಡಿ…devotional

devotional:ಭಾನುವಾರ ಸೂರ್ಯ ದೇವನನ್ನು ಪೂಜೆ ಮಾಡುವುದರಿಂದ ಮತ್ತು ಸೂರ್ಯ ಮಂತ್ರಗಳನ್ನು ಪಠಿಸುವುದರಿಂದ ಜೀವನದಲ್ಲಿ ಸಂತೋಷ, ಸಮೃದ್ಧಿ…

ಸುಡು ಬೇಸಿಗೆಯಲ್ಲಿ ಆರೋಗ್ಯ ನಿಮ್ಮ ಕೈಯಲ್ಲಿ! ಈ ಟಿಪ್ಸ್​ ತಪ್ಪದೇ ಫಾಲೋ ಮಾಡಿ, ಇಲ್ಲದಿದ್ರೆ ಆರೋಗ್ಯಕ್ಕೆ ಡೇಂಜರ್​ | Summer Tips

Summer Tips : ಎಲ್ಲೆಡೆ ಬೇಸಿಗೆ ಆರಂಭವಾಗಿದೆ. ಸೂರ್ಯನ ಪ್ರಖರವಾದ ಕಿರಣಗಳು ನಮ್ಮ ನೆತ್ತಿಯನ್ನು ಸುಡುತ್ತಿದೆ.…

ಈ 3 ರಾಶಿಯವರು ಹಣಕ್ಕಿಂತಲೂ ಪ್ರೀತಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರಂತೆ! ನಿಮ್ಮ ರಾಶಿ ಯಾವುದು? Zodiac Signs

Zodiac Signs : ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…