ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ

blank

ಬೈಲಹೊಂಗಲ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಅಂಬೇಡ್ಕರ್ ಯುವ ಸೇನೆ ಕಾರ್ಯಕರ್ತರು ಬುಧವಾರ ಉಪವಿಭಾಗಾಧಿಕಾರಿ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಅಂಬೇಡ್ಕರ್ ಯುವ ಸೇನೆ ರಾಜ್ಯ ಉಪಾಧ್ಯಕ್ಷ ಪರಶುರಾಮ ರಾಯಬಾಗ ಮಾತನಾಡಿ, ಪಟ್ಟಣದ ಹರಳಯ್ಯ ಕಾಲೋನಿ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ, ಉದ್ಯಾನವನ ಅಭಿವೃದ್ಧಿ, ಒಳಚರಂಡಿ ಕಾಮಗಾರಿ, 24/7 ಕುಡಿಯುವ ನೀರಿನ ಕಾಮಗಾರಿ, ರಸ್ತೆ ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಮಾರುತಿ ಕೊಂಡೂರ, ರಾಮು ಕಳಂಕರ, ಸುನೀಲ ಹಲಗಿ, ಗಂಗಪ್ಪ ರಾಯಬಾಗ, ರಫೀಕ್ ಅನ್ಸಾರಿ, ಗೊರೆಸಾಬ್ ಮುಜಾವರ, ವಿನೋದ ಸವದತ್ತಿ, ಅರ್ಜುನ ರಾಯಬಾಗ, ಉಮೇಶ ದೊಡಮನಿ, ಸುರೇಶ ಅಗಾಸಿ, ಈರಣ್ಣ ರಾಯಬಾಗ, ರಿಯಾಜ ಅನ್ಸಾರಿ, ಮಂಜುನಾಥ ರಾಯಬಾಗ, ಅರ್ಜುನ ಕೆಳಗೇರಿ, ನಾರಾಯಣ. ಕಳಂಕರ, ಮಂಜು ಚಿಕ್ಕಣ್ಣವರ, ಕುಮಾರ ಅಗಾಸಿ, ಬಸವರಾಜ ಕಿತ್ತೂರು, ರಾಜೇಶ ತೋರಗಲ, ಮಲ್ಲವ್ವ ಭಜಂತ್ರಿ, ಪುಷ್ಕರ ಪಟೇಲ, ಮಲ್ಲವ್ವ ಭಜಂತ್ರಿ, ಮಾಬುಬಿ ಸಯ್ಯದ ಇತರರಿದ್ದರು.

Share This Article

ಮನೆಯಲ್ಲೇ ಗಟ್ಟಿ ಮೊಸರು ಮಾಡುವ ವಿಧಾನ ನಿಮಗೆ ತಿಳಿದಿದೆಯೇ; ಇಲ್ಲಿದೆ ಸಿಂಪಲ್ ಟ್ರಿ​ಕ್ಸ್​​​​​ | Health Tips

ಚಳಿಗಾಲವಿರಲಿ, ಬೇಸಿಗೆಯಿರಲಿ ಮೊಸರನ್ನು ಇಷ್ಟಪಡುವವರು ಹವಾಮಾನ ಬದಲಾದಾಗಲೂ ಅದನ್ನು ತಿನ್ನುವುದನ್ನು ನಿಲ್ಲಿಸುವುದಿಲ್ಲ. ಚಳಿ ಹೆಚ್ಚಾದಾಗಲೂ ಅನೇಕರು…

ಊಟದ ಸಮಯದಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ; ಮಾಹಿತಿ ತಿಳಿದು ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ತಪ್ಪಿಸಿ | Health Tips

ಮಧುಮೇಹವು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ. WHO ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ.…

ಈ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಕುಕ್ಕರ್‌ನಲ್ಲಿ ಬೇಯಿಸಬೇಡಿ, ವಿಷಕಾರಿಯಾಗಬಹುದು ಎಚ್ಚರ! Pressure Cooker

Pressure Cooker : ಪ್ರೆಶರ್​ ಕುಕ್ಕರ್ ಇಂದು ಪ್ರತಿ ಮನೆಗಳಲ್ಲೂ ಅಗತ್ಯವಿರುವ ಅಡುಗೆ ಸಲಕರಣೆಗಳಲ್ಲಿ ಒಂದಾಗಿದೆ.…