ಆನೇಕಲ್ : ಬನ್ನೇರುಘಟ್ಟ ಮುಖ್ಯರಸ್ತೆಯ ಕುಂಬಾರನಹಳ್ಳಿ ಗೇಟ್ ಬಳಿ ಭಾನುವಾರ ದ್ವಿಚಕ್ರವಾಹನ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಕುಂಬಾರನಹಳ್ಳಿ ಗೇಟ್ ನಿವಾಸಿ ಮುನಿರಾಮಯ್ಯ(58) ಮೃತ. ಬೈಕ್ ಸವಾರ ಇಮಾನ್ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾನೆ. ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಜಿಗಣಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಬೈಕ್ ವಶಕ್ಕೆ ಪಡೆದಿದ್ದಾರೆ.
ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು
You Might Also Like
ಹವಾಮಾನ ಬದಲಾದ ತಕ್ಷಣ ಶೀತ & ಕೆಮ್ಮು ಬರುತ್ತದೆಯೇ?; ಪರಿಹಾರಕ್ಕೆ ಇಲ್ಲಿದೆ ಮನೆಮದ್ದು | Health Tips
ದೇಶಾದ್ಯಂತ ಹವಾಮಾನ ಬದಲಾಗುತ್ತಿದ್ದು ಈ ಬದಲಾಗುತ್ತಿರುವ ಹವಾಮಾನದಲ್ಲಿ ಶೀತ, ಜ್ವರ, ಜೀರ್ಣಕಾರಿ ಸಮಸ್ಯೆ, ಅಲರ್ಜಿ ಮತ್ತು…
ಮದುವೆಯ ಬಳಿಕ ಮಹಿಳೆಯರ ತೂಕ ಹೆಚ್ಚಾಗುವುದು ಏಕೆ?; ಇಲ್ಲಿದೆ ಅದರ ಹಿಂದಿನ ಕಾರಣ | Relationship
ಮದುವೆಯ ನಂತರ ಮಹಿಳೆಯರು ತೂಕ ಹೆಚ್ಚಾಗುವುದು ಸಾಮಾನ್ಯ. ಇದಕ್ಕೆ ಹಲವು ಕಾರಣಗಳಿರಬಹುದು. ಕೆಲವರು ಇದನ್ನು ಸೋಮಾರಿತನ…
ಬೇಸಿಗೆಯಲ್ಲಿ ತಣ್ಣನೆಯ ನಿಂಬೆ ಜ್ಯೂಸ್ ಕುಡಿಯುವ ಮುನ್ನ ಎಚ್ಚರ..!Lemon Juice
Lemon Juice: ನಿಂಬೆಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ನಿವಾರಿಸುತ್ತದೆ. ಬೇಸಿಗೆಯಲ್ಲಿ…