ಮಕ್ಕಳಲ್ಲಿ ಪ್ರಶ್ನಿಸುವ ಕೌಶಲ ಬಳಸಿ

blank

ಕಂಪ್ಲಿ: ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಶಿಕ್ಷಕರು ಮಕ್ಕಳನ್ನು ಪ್ರೇರೇಪಿಸಬೇಕೆಂದು ಕುರುಗೋಡು ಬಿಇಒ ಟಿ.ಎಂ.ಸಿದ್ಧಲಿಂಗಮೂರ್ತಿ ಹೇಳಿದರು.

ಹಂಪಾದೇವನಹಳ್ಳಿ ಗ್ರಾಮದ ಸ.ಹಿ.ಪ್ರಾ. ಶಾಲೆಯಲ್ಲಿ ದೇವಸಮುದ್ರ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬದಲ್ಲಿ ಮಂಗಳವಾರ ಮಾತನಾಡಿದರು. ಮಕ್ಕಳಲ್ಲಿ ಪ್ರಶ್ನೆ ಮಾಡುವ, ಹೊಸತನ್ನು ರೂಪಿಸುವ, ಪ್ರತಿಯೊಂದರ ಕಾರ್ಯಚಟುವಟಿಕೆಗಳನ್ನು ಅರಿತುಕೊಳ್ಳುವ ಕೌಶಲವನ್ನು ವೃದ್ಧಿಸಬೇಕಿದೆ ಎಂದರು. ಸಿಆರ್‌ಪಿ ಎಸ್.ಈರೇಶ ಮಾತನಾಡಿ, ಶಿಕ್ಷಣ ಕಂಠಪಾಠ ಹಾಗೂ ಅಂಕಗಳಿಕೆಗೆ ಸೀಮಿತವಾಗಬಾರದು ಎಂದರು.

ಎಸ್.ಡಿ.ಎಂ.ಸಿ ಅಧ್ಯಕ್ಷ ಹುಲುಗಪ್ಪ ಕಲಿಕಾಹಬ್ಬಕ್ಕೆ ಚಾಲನೆ ನೀಡಿದರು. ಮುಖ್ಯಶಿಕ್ಷಕ ಜಿ.ವೀರೇಶ್, ಪ್ರಮುಖರಾದ ಎ.ಹುಲುಗಪ್ಪ, ಇಟಗಿ ಬಸಪ್ಪ, ರಾಮಣ್ಣ, ಜಡೆಪ್ಪ, ಶಿಕ್ಷಕರಾದ ಎಚ್.ದೊಡ್ಡಬಸಪ್ಪ, ಹನುಮಂತಪ್ಪ, ಎಂ.ಎ.ನಾಗನಗೌಡ, ಎಚ್.ಪಿ.ಸೋಮಶೇಖರ, ಸುನಿತಾ ಪೂಜಾರಿ, ಜೋಗಿನಾಯ್ಕ ರುದ್ರಪ್ಪ, ಮಂಜುನಾಥ, ಇಸಿಒ ಎಂ.ರೇವಣ್ಣ, ಸಿಆರ್‌ಪಿ ಚಂದ್ರಯ್ಯ ಸೊಪ್ಪಿಮಠ, ರೇಣುಕಾರಾಧ್ಯ, ಭೂಮೇಶ್ವರ ಇತರರಿದ್ದರು.

Share This Article

ಕನಸಿನಲ್ಲಿ ಈ ಮೂರು ಪಕ್ಷಿಗಳು ಕಂಡ್ರೆ ಲಾಟರಿ ಹೊಡೆದಂತೆ! Lucky Birds ನೀಡುವ ಸುಳಿವೇನು..?

Lucky Birds : ಸಾಮಾನ್ಯವಾಗಿ ನಿದ್ದೆಯಲ್ಲಿ ಕನಸು ಕಾಣೋದು ಸಹಜ. ಈ ಕನಸುಗಳ ಮೂಲಕ ಪ್ರಕೃತಿ…

ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels

Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…