ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ

blank

ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ

ಚಾಮರಾಜನಗರ: ಮತದಾನ ಜಾಗೃತಿ ಅಭಿಯಾನ ಮತ್ತು ಮಿಂಚಿನ ನೋಂದಣಿ‌ ಹಿನ್ನಲೆ ನಗರದಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಜಾಥಾ ನಡೆಸಿದರು.

ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನ ಆವರಣದಲ್ಲಿ ಜಾಥಾಗೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಚಾಲನೆ ನೀಡಿದರು. ಪ್ರಜಾಪ್ರಭುತ್ವ ಗೆಲ್ಲಿಸಿ, ಮತದಾನ ಕಡ್ಡಾಯ, ನೈತಿಕ ಮತದಾನ ನಮ್ಮ ಬದ್ಧತೆ ಎಂಬಿತ್ಯಾದಿ ನಾಮಫಲಕ ಹಿಡಿದು ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾಡಳಿತ ಭವನದವರೆಗೆ ಜಾಥಾ ನಡೆದರು.

ಜಿಪಂ ಸಿಇಒ ನಾರಾಯಣ ರಾವ್, ಡಿಡಿಪಿಐ ಮಂಜುನಾಥ್ ಸೇರಿದಂತೆ ಇತರರು ಭಾಗವಹಿಸಿದ್ದರು.

Share This Article

ಈ ಆಹಾರಗಳ ಅತಿಯಾದ ಸೇವನೆಯಿಂದ ಕಿಡ್ನಿ ಸ್ಟೋನ್‌ ಉಂಟಾಗಬಹುದು: ತಜ್ಞರ ಎಚ್ಚರಿಕೆ..! Health Tips

Health Tips: ಮೂತ್ರಪಿಂಡದಲ್ಲಿ ಕಲ್ಲುಗಳಿದ್ದರೆ ಸೊಂಟ, ಹೊಟ್ಟೆ ಮತ್ತು ಬೆನ್ನಿನಲ್ಲಿ ತೀವ್ರವಾದ ನೋವು ಉಂಟಾಗುತ್ತದೆ. ಈ…

ದೇಹದಲ್ಲಿ ಈ ವಿಚಿತ್ರ ಸೂಚನೆಗಳು ಕಾಣಿಸಿದ್ರೆ ಸಕ್ಕರೆ ಕಾಯಿಲೆ ಇದೆ ಎಂದರ್ಥ! | Diabetes

Diabetes: ಪ್ರಸ್ತುತ ಬದಲಾಗುತ್ತಿರುವ ಜೀವನಶೈಲಿ, ಸರಿಯಾದ ಆಹಾರ ಪದ್ಧತಿ ಇಲ್ಲದಿರುವುದು, ವ್ಯಾಯಾಮದ ಕೊರತೆ ಇತ್ಯಾದಿಗಳಿಂದಾಗಿ, ಚಿಕ್ಕ…