ಮಧ್ಯರಂಗನಾಥನ ಸನ್ನಿಧಿಯಲ್ಲಿ ವೈಕುಂಠ ಏಕಾದಶಿ

blank

ಮಧ್ಯರಂಗನಾಥನ ಸನ್ನಿಧಿಯಲ್ಲಿ ವೈಕುಂಠ ಏಕಾದಶಿ

ಕೊಳ್ಳೇಗಾಲ: ತಾಲೂಕಿನ ಮಧ್ಯ ರಂಗನಾಥಸ್ವಾಮಿ ದೇವಾಲಯದಲ್ಲಿ ಸೋಮವಾರ ಮುಂಜಾನೆಯಿಂದಲೇ ವೈಕುಂಠ ಏಕಾದಶಿ ಪೂಜಾ ಕೈಂಕರ್ಯ ಆರಂಭವಾಗಿದೆ.

180 ಕೆಜಿ ಬೆಣ್ಣೆ ಅಲಂಕಾರದೊಂದಿಗೆ ಶ್ರೀ ಮಧ್ಯ ರಂಗನಾಥಸ್ವಾಮಿ ಕಂಗೊಳಿಸುತ್ತಿದ್ದು, ನೂರಾರು ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ.

ಅಂತೆಯೇ ದೇಗುಲದ ರಂಗನಾಯಕಿ ಅಮ್ಮನವರ ಮೂರ್ತಿಯನ್ನು ಹೂವಿನಿಂದ ಅಲಂಕರಿಸಲಾಗಿದೆ. ಶಾಸಕರಾದ ಆರ್.ನರೇಂದ್ರ, ಎನ್.ಮಹೇಶ್ ಸೇರಿದಂತೆ ಅನೇಕ ಗಣ್ಯರು ದೇಗುಲಕ್ಕೆ ಆಗಮಿಸಿದ್ದಾರೆ. ಕೆಲ ನಿಮಿಷದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ದೇಗುಲಕ್ಕೆ ಭೇಟಿ ನೀಡಲಿದ್ದಾರೆ.

Share This Article

ಈ ಆಹಾರಗಳ ಅತಿಯಾದ ಸೇವನೆಯಿಂದ ಕಿಡ್ನಿ ಸ್ಟೋನ್‌ ಉಂಟಾಗಬಹುದು: ತಜ್ಞರ ಎಚ್ಚರಿಕೆ..! Health Tips

Health Tips: ಮೂತ್ರಪಿಂಡದಲ್ಲಿ ಕಲ್ಲುಗಳಿದ್ದರೆ ಸೊಂಟ, ಹೊಟ್ಟೆ ಮತ್ತು ಬೆನ್ನಿನಲ್ಲಿ ತೀವ್ರವಾದ ನೋವು ಉಂಟಾಗುತ್ತದೆ. ಈ…

ದೇಹದಲ್ಲಿ ಈ ವಿಚಿತ್ರ ಸೂಚನೆಗಳು ಕಾಣಿಸಿದ್ರೆ ಸಕ್ಕರೆ ಕಾಯಿಲೆ ಇದೆ ಎಂದರ್ಥ! | Diabetes

Diabetes: ಪ್ರಸ್ತುತ ಬದಲಾಗುತ್ತಿರುವ ಜೀವನಶೈಲಿ, ಸರಿಯಾದ ಆಹಾರ ಪದ್ಧತಿ ಇಲ್ಲದಿರುವುದು, ವ್ಯಾಯಾಮದ ಕೊರತೆ ಇತ್ಯಾದಿಗಳಿಂದಾಗಿ, ಚಿಕ್ಕ…