ಮನೆದೇವರ ಸನ್ನಿಧಿಯಲ್ಲಿ ಎಸ್‌ಎಸ್ ಪೂಜೆ

blank

ಚಿತ್ರದುರ್ಗ: ಜಿಲ್ಲೆಯ ಹಿರೇಎಮ್ಮಿಗನೂರು ಗ್ರಾಮದ ಕಲ್ಲೇಶ್ವರ ಸ್ವಾಮಿ ದೇಗುಲಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಭಾನುವಾರ ಭೇಟಿ ನೀಡಿದರು.

ತಮ್ಮ ಮನೆದೇವರೂ ಆದ ಸ್ವಾಮಿಗೆ ಮೊದಲು ಪೂಜೆ ಸಲ್ಲಿಸುವ ಮೂಲಕ ಸನ್ನಿಧಿಯಲ್ಲಿ 95ನೇ ಜನ್ಮದಿನವನ್ನು ಸರಳವಾಗಿ ಆಚರಿಸಿಕೊಂಡರು.

ಇದೇ ವೇಳೆ ಕಲ್ಲೇಶ್ವರ ಸ್ವಾಮಿ ಸೇವಾ ಟ್ರಸ್ಟ್‌ನಿಂದ ಶಿವಶಂಕರಪ್ಪ ಅವರಿಗೆ ಸನ್ಮಾನಿಸಲಾಯಿತು. ಸಿಎ ವೀರಣ್ಣ, ದಾವಣಗೆರೆ ಮಹಾನಗರ ಪಾಲಿಕೆ ಸದಸ್ಯ ದಿನೇಶ್ ಶೆಟ್ಟಿ, ಸೇವಾ ಸಮಿತಿಯ ಉಪಾಧ್ಯಕ್ಷ ಎಸ್.ಬಸವರಾಜಪ್ಪ, ಕಾರ್ಯದರ್ಶಿ ಎ.ಎಂ.ಜಯದೇವಪ್ಪ, ಸಹ ಕಾರ್ಯದರ್ಶಿ ಕೆ.ಆರ್.ಶಿವಯೋಗಿ, ಸದಸ್ಯರಾದ ವಿ.ಈಶ್ವರಪ್ಪ, ಡಿ.ಈ.ಕಲ್ಲಪ್ಪ, ಮಾಳಿಗೆ ನಾಗರಾಜ್, ಮಾಳಿಗೆ ಪ್ರಕಾಶ್ ಗ್ರಾಮದ ಮುಖಂಡರು ಇದ್ದರು.

Share This Article

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar

Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…