ಮರಾಠರನ್ನು ಪ್ರವರ್ಗ 2ಎಗೆ ಸೇರಿಸಿ

blank

ಕಂಪ್ಲಿ: ಪಟ್ಟಣದ ಕೋಟೆ ಪಂಪಾಪತಿ ಹಾಗೂ ನಂ.10ಮುದ್ದಾಪುರ ಗ್ರಾಮದ ಮಾರೆಮ್ಮ ದೇವಸ್ಥಾನ ಬಳಿ ಬುಧವಾರ ಛತ್ರಪತಿ ಶಿವಾಜಿ ಜಯಂತ್ಯುತ್ಸವ ಸಂಭ್ರಮದಿಂದ ಆಚರಿಸಲಾಯಿತು.

ಕರ್ನಾಟಕ ಮರಾಠ ಕ್ಷತ್ರಿಯ ಸಮಾಜದ ತಾಲೂಕು ಅಧ್ಯಕ್ಷ ಆರೇರು ಗಣೇಶ ಮೌರ್ಯ ಮಾತನಾಡಿ, ಪಟ್ಟಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ವೃತ್ತ ನಿರ್ಮಿಸಬೇಕು. ಮರಾಠ ಕ್ಷತ್ರಿಯ ಸಮುದಾಯ ಭವನ ನಿರ್ಮಿಸಲು ನಿವೇಶನಕ್ಕಾಗಿ ಹಲವು ವರ್ಷಗಳಿಂದ ಒತ್ತಾಯಿಸಿದ್ದರೂ ಈಡೇರಿಲ್ಲ. ರಾಜ್ಯದ ಮರಾಠ ಕ್ಷತ್ರಿಯರು ಹಿಂದುಳಿದಿದ್ದು ಪ್ರವರ್ಗ ಮೂರರ ಬದಲಿಗೆ 2ಎ ಮೀಸಲಾತಿ ನೀಡಬೇಕು. ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.

ಪ್ರಮುಖರಾದ ಕೋಟೆಯ ಮರಾಠಿ ವೆಂಕೋಬಣ್ಣ, ಡಾ.ರಮೇಶ ಶಿಂಧೆ, ಸುಭಾಸ್, ವೀರೇಶ್, ಬಸವರಾಜ, ಶ್ರೀನಿವಾಸ್ ನಂ.10 ಮುದ್ದಾಪುರದ ಜಡೇಶ್, ಚಿಕ್ಕಬಸವ ಇತರರಿದ್ದರು.

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…