ಯತ್ನಾಳ್ ಉಚ್ಚಾಟಿಸಿದರೆ ಬಿಜೆಪಿ ದುರ್ಬಲ

blank

ಚಿತ್ರದುರ್ಗ: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ರಾಜ್ಯದ ಗಮನ ಸೆಳೆದ ಪ್ರಬುದ್ಧ ರಾಜಕಾರಣಿ. ಅವರು ಸರಿಯಾಗಿ ಮಾತನಾಡುತ್ತಿದ್ದಾರೆ. ನೋಟಿಸ್ ನೀಡಿ ಉಚ್ಚಾಟಿಸಿದರೆ, ಬಿಜೆಪಿ ದುರ್ಬಲ ಆಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

blank

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕುರಿತು ಇನ್ನೊಮ್ಮೆ ಬಿಜೆಪಿಯವರು ಯೋಚಿಸಲಿ. ಅವರವರ ಭಿನ್ನಮತದಿಂದ ಲಾಭ ಪಡೆಯುವ ರಾಜಕಾರಣ ಕಾಂಗ್ರೆಸ್ ಎಂದಿಗೂ ಮಾಡುವುದಿಲ್ಲ. ಅನ್ಯ ಪಕ್ಷದವರ ಕಿತ್ತಾಟಕ್ಕೆ ಕೈ ನಾಯಕರು ತಲೆ ಹಾಕುವುದಿಲ್ಲ. ಸಂಪುಟ ವಿಸ್ತರಣೆ ಹೈಕಮಾಂಡ್, ಸಿಎಂಗೆ ಬಿಟ್ಟ ವಿಚಾರ ಎಂದರು.

Share This Article

ನಿಮ್ಮ ಸ್ಮಾರ್ಟ್​ಫೋನ್​ ನಿಮ್ಮ ಫಿಟ್​ನೆಸ್​ ಕೋಚ್​… ಆಶ್ಚರ್ಯವಾಯಿತೇ? ಇಲ್ಲಿದೆ ಅಚ್ಚರಿ ಮಾಹಿತಿ… Smartphone

Smartphone : ಸ್ಮಾರ್ಟ್‌ಫೋನ್‌ಗಳ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಅಧ್ಯಯನದ ಪ್ರಕಾರ, 2040ರ…

ಈ ದಿನಾಂಕಗಳಂದು ಜನಿಸಿದವರು ತಮ್ಮ ಬುದ್ಧಿವಂತಿಕೆಯಿಂದಾಗಿ ರಾಯಲ್​ ಲೈಫ್​ ನಡೆಸುತ್ತಾರೆ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ…

ನೀವು ಬೆಳಿಗ್ಗೆ ತಿಂಡಿಯನ್ನು ತಡವಾಗಿ ತಿನ್ನುತ್ತೀರಾ? ಎಚ್ಚರ..ಈ ಕಾಯಿಲೆ ಬರೋದು ಪಕ್ಕಾ… breakfast

breakfast: ಬೆಳಗಿನ ಉಪಾಹಾರವು ದೇಹಕ್ಕೆ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಉಪಹಾರವನ್ನು ಬಿಡಬಾರದು. ತಡವಾಗಿ ತಿನ್ನುವುದು…