ಅಧ್ಯರಾಗಿ ಯಲ್ಲಪ್ಪ ಪೂಜೇರ ಆಯ್ಕೆ

blank

|ಸವದತ್ತಿ: ಅಕ್ಕಿಸಾಗರ ಪ್ರಾಥಮಿಕ ಕಷಿ ಪತ್ತಿನ ಸಹಕಾರಿ ಸಂಕ್ಕೆ ಶನಿವಾರ ಜರುಗಿದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯರಾಗಿ ಯಲ್ಲಪ್ಪ ಹಣಮಂತಪ್ಪ ಪೂಜೇರ ಆಯ್ಕೆಯಾದರು. ಈ ಹಿನ್ನೆಲೆಯಲ್ಲಿ ಪಟ್ಟಣದ ಶಾಸಕರ ಗಹ ಕಚೇರಿಗೆ ಆಗಮಿಸಿ ಶಾಸಕ ವಿಶ್ವಾಸ ವೆದ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್​ ಬೆಂಬಲಿತ ಕಾರ್ಯಕರ್ತರು ಸಂಭ್ರಮಿಸಿದರು.

ಪಿಕೆಪಿಎಸ್​ನಿಂದ ಶಾಸಕ ವಿಶ್ವಾಸ ವೆದ್ಯ ಹಾಗೂ ನೂತನ ಅಧ್ಯಕ್ಷರನ್ನು ಸನ್ಮಾನಿಸಲಾಯಿತು. ಕೆಎಂಎ್​ ನಿರ್ದೇಶಕ ಶಂಕರ್​ ಇಟ್ನಾಳ, ಯರಗಟ್ಟಿ ಎಪಿಎಂಸಿ ಅಧ್ಯ ನೀಲಕಂಠ ಶಿದ್ದಬಸನವರ, ಪ್ರಕಾಶ ವಾಲಿ ಇತರರು ಇದ್ದರು.

Share This Article

ಕ್ಯಾರೆಟ್​ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ಕ್ಯಾರೆಟ್​​ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…

ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…

ಕಣ್ಣಿನಪೊರೆ ಸಮಸ್ಯೆಗೆ ಪರಿಹಾರ ಏನೆಂದು ಆಲೋಚಿಸುತ್ತಿದ್ದೀರಾ?; ಇಲ್ಲಿದೆ ಸೂಕ್ತ ಮನೆಮದ್ದಿನ ಮಾಹಿತಿ | Health Tips

ಪ್ರಸ್ತುತ ಕಾರ್ಯನಿರತ ಜೀವನ ಮತ್ತು ಕಳಪೆ ಜೀವನಶೈಲಿಯಿಂದಾಗಿ ಅನೇಕ ಸಮಸ್ಯೆಗಳು ಉದ್ಭವಿಸುತ್ತಿವೆ. ಅದರಲ್ಲಿನ ಪ್ರಮುಖ ಸಮಸ್ಯೆಗಳಲ್ಲಿ…