ಕಡೂರು:ದೇಶಕ್ಕಾಗಿ ಸೇವೆ ಸಲ್ಲಿಸಿದ ಯೋಧರನ್ನು ಸ್ಮರಿಸುವುದು ನಮ್ಮೆಲ್ಲರ ಜವಬ್ದಾರಿ ಎಂದು ಪ್ರಜ್ಞಾ ಶಾಲೆ ಕಾರ್ಯದರ್ಶಿ ಎನ್.ಪಿ. ಮಂಜುನಾಥ ಪ್ರಸನ್ನ ತಿಳಿಸಿದರು. ಪ್ರಜ್ಞಾ ಶಾಲೆಯಲ್ಲಿ ಮಂಗಳವಾರ ಕಾರ್ಗಿಲ್ ವಿಜಯ್ ದಿವಸ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಜೀವದ ಹಂಗು ತೊರೆದು ದೇಶಕ್ಕಾಗಿ ಸೇವೆ ಸಲ್ಲಿಸಿದ ಯೋಧರು ಸ್ಮರಣೀಯರು ಎಂದರು. ಶಾಲೆಯ 300 ಕ್ಕೂ ಅಧಿಕ ವಿದ್ಯಾರ್ಥಿಗಳು ಮೇಣದ ಬತ್ತಿ ಬೆಳಗಿ ಕಾರ್ಗಿಲ್ ಹುತಾತ್ಮ ಯೋಧರಿಗೆ ಶ್ರದ್ಧಾಂಜ ಸಲ್ಲಿಸಿದರು. ಶಾಲೆಯ ಪ್ರಾಚಾರ್ಯ ಕ್ಲಾರಾಡಿಮೆಲೊ, ಉಪಪ್ರಾಚಾರ್ಯ ಎನ್.ಎಂ.ಸೌಮ್ಯಾ, ಶಿಕ್ಷಕರಾದ ತುಳಸಿ, ಚೈತ್ರಾ, ಜಿ.ಬಿ.ಮೂರ್ತಿ ಇತರರಿದ್ದರು.
ವೆಜ್ ಪ್ರಿಯರಿಗಾಗಿ ಸ್ಟ್ರೀಟ್ ಸ್ಟೈಲ್ ಮೊಮೊಸ್; ಮನೆಯಲ್ಲೆ ಮಾಡಲು ಇಲ್ಲಿದೆ ಸಿಂಪಲ್ ವಿಧಾನ Recipe
ಸ್ಟ್ರೀಟ್ ಫುಡ್ ಯಾರಿಗೆ ಇಷ್ಟ ಇರುವುದಿಲ್ಲ ಹೇಳಿ, ಸಂಜೆಯಾದರೆ ಸಾಕು ಸ್ಟ್ರೀಟ್ ಫುಡ್ ತಿನ್ನಬೇಕು ಎನ್ನಿಸುತ್ತದೆ.…
ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ?; ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ | Health Tips
ಹೈಹೀಲ್ಸ್ ಬೂಟುಗಳನ್ನು ಧರಿಸುವುದು ಪರಿಪೂರ್ಣ ಭಂಗಿಯನ್ನು ನೀಡುತ್ತದೆ, ಎತ್ತರವಾಗಿ ಕಾಣುತ್ತದೆ ಮತ್ತು ಸ್ಟೈಲಿಶ್ ಆಗಿ ಕಾಣುತ್ತದೆ.…
ಶೀತದಲ್ಲಿಯೂ ಉತ್ತಮ ನಿದ್ರೆಗೆ ಈ ಟ್ರಿಕ್ಸ್ ಫಾಲೋ ಮಾಡಿ; ನಿಮಗಾಗಿ ಹೆಲ್ತಿ ಟಿಪ್ಸ್ | Health Tips
ಕೆಲವರಿಗೆ ಚಳಿಗಾಲದಲ್ಲಿ ಹೆಚ್ಚು ನಿದ್ದೆ ಬಂದರೆ ಇನ್ನು ಕೆಲವರು ಕಣ್ಣುಗಳಿಂದ ನಿದ್ದೆ ಕಳೆದುಕೊಳ್ಳುತ್ತಾರೆ. ನಿದ್ರೆಯ ಮಾದರಿಯಲ್ಲಿ…