ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ

blank

ಮೈಸೂರು: ಪತಿ ಹಾಗೂ ಅವರ ಮನೆಯವರ ಕಿರುಕುಳದಿಂದ ಬೇಸತ್ತ ವಿದ್ಯಾರಣ್ಯಪುರಂನ ಗೃಹಿಣಿ ವೈ.ಪ್ರೇರಣಾ ನೇಣು ಬಿಗಿದು ಆತ್ಮಹತ್ಯೆ ವಾಡಿಕೊಂಡಿದ್ದಾರೆ.

blank

ಪತಿ ಸುೋಷ್ ಹಾಗೂ ಅವರ ಮನೆಯವರು ಹೆಚ್ಚಿನ ವರದಕ್ಷಿಣೆಗಾಗಿ ಪೀಡಿಸುತ್ತಿದ್ದರು. ಶಿವರಾತ್ರಿ ಹಬ್ಬದ ದಿನದಂದು ಪತ್ನಿಯನ್ನು ಮನೆಯಿಂದ ಹೊರ ಹಾಕಿದ್ದರು. ಹೀಗಾಗಿ ಅವರ ತಂದೆ ಮನೆಯಲ್ಲಿಯೇ ವಾಸವಿದ್ದರು.

ಈ ನಡುವೆ ಏ.24ರಂದು ಪತಿ ಸುೋಷ್ ಅವರು ದೂರವಾಣಿ ಕರೆ ವಾಡಿ ನಿಂದಿಸಿದ್ದಾರೆ. ಇದರಿಂದ ಬೇಸತ್ತ ನನ್ನ ಮಗಳು ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ವಾಡಿಕೊಂಡಿದ್ದಾರೆ ಎಂದು ಮತರ ಕುಟುಂಬದವರು ದೂರಿನಲ್ಲಿ ತಿಳಿಸಿದ್ದಾರೆ.

ಪ್ರೇರಣಾ ಹಾಗೂ ಬೆಂಗಳೂರು ಮೂಲದ ಸುೋಷ್ ಅವರ ನಡುವೆ 2022ರಲ್ಲಿ ವಿವಾಹವಾಗಿತ್ತು. 250 ಗ್ರಾಂ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ವಿದ್ಯಾರಣ್ಯಪುರಂ ಠಾಣೆ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ

Share This Article

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…

ಕಂಕುಳಲ್ಲಿರುವ ಕಪ್ಪು ಕಲೆ ಕಡಿಮೆಯಾಗಲು ಏನು ಮಾಡಬೇಕು? underarms

underarms: ಅನೇಕ ಹುಡುಗಿಯರು ಕಂಕುಳಲ್ಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು  ಅನೇಕ ಪ್ರಯತ್ನ ಮಾಡುತ್ತಾರೆ. ಇದಕ್ಕಾಗಿ ಅವರು…