ಸನ್ಯಾಸಿಹಳ್ಳಿ ಪಿಎಸಿಸಿಎಸ್‌ಗೆ ಆಯ್ಕೆ

blank

ಬೇಲೂರು: ಪಟ್ಟಣಕ್ಕೆ ಸಮೀಪದ ಸನ್ಯಾಸಿಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ನಿರ್ದೇಶಕ ಸ್ಥಾನಕ್ಕೆ ಭಾನುವಾರ ಜರುಗಿದ ಚುನಾವಣೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಡಿ.ಚಂದ್ರೇಗೌಡ ಅವ ಜೆಡಿಎಸ್ ಬೆಂಬಲಿಗ ತಂಡ ಭರ್ಜರಿ ಗೆಲುವು ಸಾಧಿಸುವ ಮೂಲಕ ಎದುಾಳಿ ತಂಡಕ್ಕೆ ಬಾರಿ ಹೊಡೆತ ನೀಡಿದೆ.

ಸಂಘದ 12 ನಿರ್ದೇಶಕ ಸ್ಥಾನದ 5 ವರ್ಷದ ಅವಧಿಗೆ ನಿಗದಿಯಾಗಿದ್ದ ಚುನಾವಣೆಯಲ್ಲಿ 11 ಸ್ಥಾನವನ್ನು ಜಿಪಂ ಮಾಜಿ ಅಧ್ಯಕ್ಷ ಬಿ.ಡಿ.ಚಂದ್ರೇಗೌಡ ಅವು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನೇ ಗೆಲ್ಲಿಸಿಕೊಳ್ಳುವ ಮೂಲಕ ಮತ್ತೆ ಸಹಕಾ ಸಂಘದ ಆಡಳಿತವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಈ ವೇಳೆ ಬಿ.ಡಿ.ಚಂದ್ರೇಗೌಡ ಮಾತನಾಡಿ, ಚುನಾವಣೆಯಲ್ಲಿ ಷೇುದಾರರು ಜೆಡಿಎಸ್ ಪಕ್ಷದ ಪರ 11 ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವೆಲ್ಲರಿಗೂ ನಾನು ಮತ್ತು ತಂಡ ಅಭಿನಂದನೆ ಸಲ್ಲಿಸುತ್ತೇವೆ. ಜತೆಗೆ ಸಂಘವನ್ನು ನಡೆಸುವಂತೆ ಮತ್ತೊಮ್ಮೆ ಹೆಚ್ಚಿನ ಜವಾಬ್ದಾರಿ ನೀಡಿದ್ದಾರೆ. ಮತದಾರರ ನಂಬಿಕೆಯಂತೆ ಎಲ್ಲ ನಿರ್ದೇಶಕರ ಸಹಕಾರದಿಂದ ಉತ್ತಮ ಆಡಳಿತ ನೀಡಲು ಮುಂದಾಗಲಿದ್ದೇವೆ ಎಂದರು.

ಸಂಘಕ್ಕೆ ನೂತನವಾಗಿ ನಿರ್ದೇಶಕರಾಗಿ ಎಂ.ಡಿ.ಬಸವಾಜು, ಪ್ರಸಾದಿಹಳ್ಳಿ ಚಂದು, ಚಿಕ್ಕೊಲೆ ಕಾಂತಾಜು, ಸಿ.ಎಚ್.ಲೋಕೇಶ್, ಹಿರಿಕೊಲೆ ಕಾಂತಾಜು, ಹೊನ್ನಯ್ಯ, ಪುಷ್ಪಕುಮಾರ್, ಪಂಕಜಾ, ಅಣ್ಣಪ್ಪ, ಪುಟ್ಟನಾಯಕ್ ಆಯ್ಕೆಯಾದು. ಈ ಸಂದರ್ಭ ಪುಸಭೆ ಸದಸ್ಯ ಜಗದೀಶ್, ಮುಖಂಡಾದ ಪ್ರಸಾದಿಹಳ್ಳಿ ಯದುಕುಮಾರ್, ಶಾಂತಗೌಡ, ಮಾಳೆಗೆೆ ಕುಮಾರ್, ಪರಶುರಾಮ್, ಚಂದ್ರೇಗೌಡ ಇತರರಿದ್ದರು.

 

Share This Article

ಆರ್ಥಿಕ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಭಾನುವಾರ ಹೀಗೆ ಮಾಡಿ ನೋಡಿ…devotional

devotional:ಭಾನುವಾರ ಸೂರ್ಯ ದೇವನನ್ನು ಪೂಜೆ ಮಾಡುವುದರಿಂದ ಮತ್ತು ಸೂರ್ಯ ಮಂತ್ರಗಳನ್ನು ಪಠಿಸುವುದರಿಂದ ಜೀವನದಲ್ಲಿ ಸಂತೋಷ, ಸಮೃದ್ಧಿ…

ಸುಡು ಬೇಸಿಗೆಯಲ್ಲಿ ಆರೋಗ್ಯ ನಿಮ್ಮ ಕೈಯಲ್ಲಿ! ಈ ಟಿಪ್ಸ್​ ತಪ್ಪದೇ ಫಾಲೋ ಮಾಡಿ, ಇಲ್ಲದಿದ್ರೆ ಆರೋಗ್ಯಕ್ಕೆ ಡೇಂಜರ್​ | Summer Tips

Summer Tips : ಎಲ್ಲೆಡೆ ಬೇಸಿಗೆ ಆರಂಭವಾಗಿದೆ. ಸೂರ್ಯನ ಪ್ರಖರವಾದ ಕಿರಣಗಳು ನಮ್ಮ ನೆತ್ತಿಯನ್ನು ಸುಡುತ್ತಿದೆ.…

ಈ 3 ರಾಶಿಯವರು ಹಣಕ್ಕಿಂತಲೂ ಪ್ರೀತಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರಂತೆ! ನಿಮ್ಮ ರಾಶಿ ಯಾವುದು? Zodiac Signs

Zodiac Signs : ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…