ಸಿದ್ದರಾಮಯ್ಯ ಅವಧಿ ಕೊನೆ ಹಂತಕ್ಕೆ; ಬಿ.ವೈ.ವಿಜಯೇಂದ್ರ

Siddaramaiah

ಬೆಂಗಳೂರು: ಪವರ್ ಶೇರಿಂಗ್ ಫಾರ್ಮುಲಾ ಏನಿದೆ ಎಂದು ಸಿದ್ದರಾಮಯ್ಯ, ಡಿಕೆಶಿ ಹೇಳಬೇಕು. ಆದರೆ ನಮಗಿರುವ ಮಾಹಿತಿ, ಸಿದ್ದರಾಮಯ್ಯ ಅವಧಿ ಮುಗೀತಿದೆ. ಹಾಗಾಗಿ ಸಿದ್ದರಾಮಯ್ಯ ದಾಳ ಉರುಳಿಸುತ್ತಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.

blank
blank

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಬೇರೆ ಬೇರೆ ಸಚಿವರ ಮೂಲಕ ಡಿನ್ನರ್ ಪಾಲಿಟಿಕ್ಸ್​ ಮಾಡಿಸುತ್ತಿದ್ದಾರೆ. ಅವರ ಹೈಕಮಾಂಡ್ ಏನೇ ಹೇಳಿದರೂ ಡಿನ್ನರ್ ಪಾಲಿಟಿಕ್ಸೃ್ ಮುಂದುವರೆಸುತ್ತಾರೆ. ಅಧಿಕಾರ ಒದ್ದು ಕಿತ್ಕೋಬೇಕು ಅನ್ನುವ ದಾಳವನ್ನೇ ಸಿದ್ದರಾಮಯ್ಯ ಮುಂದುವರೆಸಿದ್ದಾರೆ. ಬರುವ ದಿನಗಳಲ್ಲಿ ಕಾಂಗ್ರೆಸ್ ಕಿತ್ತಾಟ ಬೀದಿಗೆ ಬರಲಿದೆ ಎಂದರು.

Share This Article

ಪೋಷಕರೇ ಹುಷಾರ್‌! ಯಾವುದೇ ಕಾರಣಕ್ಕೂ ಮಕ್ಕಳ ಮುಂದೆ ಈ 5 ವಿಚಾರ ಮಾತನಾಡಲೇಬೇಡಿ… Parents Tips

Parents Tips : ಮಕ್ಕಳಿರುವ ಮನೆ ಎಷ್ಟು ಸುಂದರವಾಗಿರುತ್ತದೆ ಎಂಬುದನ್ನು ವಿಶೇಷವಾಗಿ ಹೇಳಬೇಕಾಗಿಲ್ಲ. ಆರು ವರ್ಷದವರೆಗೆ…

ಮಿದುಳಿನ ಆರೋಗ್ಯ ರಕ್ಷಣೆಗೆ ನಾವೇನು ಮಾಡಬೇಕು?

ಇಂದು ಕೃತಕ ಬುದ್ಧಿಮತ್ತೆ ಕೂಡ ನಮ್ಮ ಕೈಯಲ್ಲಿದೆ. ಆದರೆ ದುರದೃಷ್ಟವಶಾತ್ ನಮ್ಮ ಮಿದುಳಿನ ಆರೋಗ್ಯ ದಿನೇ…

ರಾತ್ರಿ ಮಲಗುವ ಮುನ್ನ ಪಾತ್ರೆಗಳನ್ನು ತೊಳೆದಿಡಬೇಕು ಯಾಕೆ ಗೊತ್ತಾ?; ಇದಕ್ಕೆ ವೈಜ್ಞಾನಿಕ ಕಾರಣವೂ ಇದೆ | Reason Behind

ಹಿಂದೂ ಧರ್ಮಗ್ರಂಥಗಳಲ್ಲಿ ನಮ್ಮ ಸೌಕರ್ಯ, ಅದೃಷ್ಟ ಮತ್ತು ಆರೋಗ್ಯದ ಬಗ್ಗೆ ಅನೇಕ ನಿಯಮಗಳನ್ನು ಉಲ್ಲೇಖಿಸಲಾಗಿದೆ. ಅದನ್ನು…