ಸೇಬು ಬೆಳೆ ಅನೇಕ ರೈತರಿಗೆ ಪ್ರೇರಣೆ

blank

ಬಾಗಲಕೋಟೆ: ಪ್ರಧಾನಿ ಮೋದಿ ಅವರು ಮನ್ ಕೀ ಬಾತ್ï ನಲ್ಲಿ ಬಾಗಲಕೋಟೆ ಜಿ¯್ಲೆಯ ಕುಳಲಿ ಗ್ರಾಮದ ಸೇಬು ಬೆಳೆದ ಶ್ರೀಶೈಲ ತೇಲಿ ಬಗ್ಗೆ ಪ್ರಸ್ತಾಪ ಮಾಡಿರುವದಕ್ಕೆ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ನಮಗೆಲ್ಲ ಸೇಬು ಕಾಶ್ಮೀರ,ಶಿಮ್ಲಾ, ಡಾರ್ಜಲಿಂಗನಲ್ಲಿ ಬೆಳೆಯುತ್ತಾರೆ ಅಂತ ಗೊತ್ತು. ಆದರೆ, ಬಾಗಲಕೋಟೆ ಜಿ¯್ಲÉಯ ಕುಳಲಿಯಲ್ಲಿ ಶ್ರೀಶೈಲ ತೇಲಿ ಎನ್ನುವ ರೈತ ಬೆಳೆದಿದ್ದು ಮನ್ ಕೀ ಬಾತ್‌ನಲ್ಲಿ ತೋರಿಸಿದರು. ರೈತ, ಆತನ ಹೊಲ, ಸೇಬು ಬೆಳೆ ತೋರಿಸಿದರು. ಇದೊಂದು ಐತಿಹಾಸಿಕ ಬೆಳವಣಿಗೆ. ಇದರಿಂದ ಅನೇಕ ರೈತರಿಗೆ ಪ್ರೇರಣೆಯಾಗಿದೆ. ಸೇಬು ಬೆಳೆಗಾರರ ಸಂಖ್ಯೆ ಹೆಚ್ಚಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Share This Article

ನಿಮ್ಮ ಮುಖದಲ್ಲಿ ಬೇಡದ ಕೂದಲು ಇದೆಯೇ? ಈ ಸಲಹೆಗಳನ್ನು ಅನುಸರಿಸಿ..Unwanted Hair

Unwanted Hair : ಮುಖದ ಮೇಲೆ ಬೇಡದ ಕೂದಲು ಸಾಮಾನ್ಯ ಆದರೆ ಮಹಿಳೆಯರಿಗೆ ಮುಜುಗರದ ಸಮಸ್ಯೆಯಾಗಿದೆ.…

ಕೇವಲ 2 ಚಮಚ ಉಪ್ಪು ಇದ್ದರೆ ಸಾಕು ಮನೆಗೆ ಇರುವೆ, ಜಿರಳೆ ಬರದಂತೆ ತಡೆಯಬಹುದು..| Salt

Salt: ಉಪ್ಪು ಅಡಿಗೆಗೆ ರುಚಿಯನ್ನು ಮಾತ್ರ ನೀಡುವುದಿಲ್ಲ, ಅದು ನಿಮ್ಮ ಅಡುಗೆ ಮನೆಯ ಸ್ವಚ್ಛತೆಗೂ ಸಹಾಯ…

ಜಸ್ಟ್​ ಈ ಸಣ್ಣ ಕೆಲಸ ಮಾಡಿ… ನಿಮ್ಮ ಮುಖದ ಮೇಲಿನ ಮೊಡವೆಗಳನ್ನು ಸುಲಭವಾಗಿ ಕಡಿಮೆ ಮಾಡಿಕೊಳ್ಳಿ! Glowing Skin

Glowing Skin : ಪ್ರತಿಯೊಬ್ಬರೂ ಆರೋಗ್ಯಕರ ಮತ್ತು ಹೊಳೆಯುವ ಚರ್ಮವನ್ನು ಬಯಸುತ್ತಾರೆ. ಆದರೆ, ಪ್ರಸ್ತುತ ಕಾಲದಲ್ಲಿ,…