ಹಳೇಬೀಡಿನ ವಿಠ್ಠಲ-ರುಕುಮಾಯಿ ದೇಗುಲದಲ್ಲಿ ವೈಕುಂಠ ಏಕಾದಶಿ ಆಚರಣೆ

blank

ಹಳೇಬೀಡು: ವೈಕುಂಠ ಏಕಾದಶಿ ಪ್ರಯುಕ್ತ ಪಟ್ಟಣದ ವಿಠ್ಠಲ ರುಕುಮಾಯಿ ದೇಗುಲದಲ್ಲಿ ವಿಶೇಷ ಪೂಜೆ ನಡೆಸಲಾಯಿತು.

ಸೋಮವಾರ ಬೆಳಗಿನ ಜಾವದಿಂದಲೆ ದೇವರಿಗೆ ಪಂಚಾಮೃತ ಅಭಿಷೇಕ , ಸೂಕ್ತಾಭಿಷೇಕಗಳು ಜರುಗಿತು. ಭಕ್ತಾದಿಗಳು ಸಂತ ಜ್ಞಾನದೇವ ಹಾಗೂ ತುಕಾರಾಮರ ಅಭಂಗ ಗೀತೆಗಳನ್ನು ಹಾಡಿ ಸೇವೆ ಸಲ್ಲಿಸಿದರು. ವಿಶೇಷ ಅಲಂಕಾರದ ಬಳಿಕ ಮಹಾ ಮಂಗಳಾರತಿ ನೆರವೇರಿಸಲಾಯಿತು.

ಪೂಜೆಯಲ್ಲಿ ಪಾಲ್ಗೊಂಡಿದ್ದ ಭಕ್ತಾದಿಗಳಿಗೆ ತೀರ್ಥ-ಪ್ರಸಾದ ವಿನಿಯೋಗ ನಡೆಯಿತು. ಇಂದು ಸಂಜೆ ವೈಕುಂಠದ್ವಾರ ಪೂಜೆ ಹಾಗೂ ಪ್ರವೇಶ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇಗುಲ ಸಮಿತಿಯ ಖಜಾಂಚಿ ಬಾಬುರಾವ್ ತಿಳಿಸಿದರು.

Share This Article

ಶ್ರಾವಣ ಮಾಸದಲ್ಲಿ ಕ್ಷೌರ ಮಾಡಿಸಬಾರದು.. ಇದರ ಹಿಂದಿದೆ ವೈಜ್ಞಾನಿಕ ಕಾರಣ..! Shravan

Shravan: ಭಾರತೀಯ ಸಂಸ್ಕೃತಿಯಲ್ಲಿ, ಸಾವನ್ ಮಾಸವನ್ನು ಶಿವನ ಪವಿತ್ರ ತಿಂಗಳು ಎಂದು ಪರಿಗಣಿಸಲಾಗುತ್ತದೆ. ಧಾರ್ಮಿಕವಾಗಿ, ಜನರು…

ಮಳೆಗಾದಲ್ಲಿ ಮೊಸರು ತಿನ್ನಬೇಕೇ? ಬೇಡವೇ? ಇಲ್ಲಿದೆ ಆರೋಗ್ಯಕರ ಮಾಹಿತಿ… curd

ಬೆಂಗಳೂರು: ( curd )  ಮೊಸರು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಆದಾಗ್ಯೂ, ಮಳೆಗಾಲದಲ್ಲಿ…