ಹಸಿರುವಾಣಿ ಹೊರೆ ಕಾಣಿಕೆ ಸಮರ್ಪಣೆ

blank

ಕಳಸ: ಕಲಶೇಶ್ವರ ದೇವರ ಗಿರಿಜಾ ಕಲ್ಯಾಣೋತ್ಸವಕ್ಕೆ ತಾಲೂಕು ಒಕ್ಕಲಿಗರ ಸಂಘದಿಂದ ಹಸಿರುವಾಣಿ ಹೊರೆ ಕಾಣಿಕೆ ಸಮರ್ಪಿಸಲಾಯಿತು.

ಒಕ್ಕಲಿಗ ಭಕ್ತರು ದೇವರಿಗೆ ತರಕಾರಿ, ಅಕ್ಕಿ, ಬೇಳೆಕಾಳು, ಬೆಲ್ಲ, ಸಕ್ಕರೆ ಮುಂತಾದ ವಸ್ತುಗಳನ್ನು ತಂದು ಸಮರ್ಪಿಸಿದರು. ಒಕ್ಕಲಿಗರ ಸಂಘದ ಅಧ್ಯಕ್ಷ ರಾಜೇಶ್ ಯಡದಾಳು, ಪ್ರಧಾನ ಕಾರ್ಯದರ್ಶಿ ಅವಿನಾಶ್ ನೂಜಿ, ಖಚಾಂಚಿ ರಂಜನ್, ವಿದ್ಯಾನಂದ ಬಸ್ರಿಕಲ್, ಕೆ.ಆರ್.ಪ್ರಭಾಕರ್, ಆದರ್ಶ, ದಿನೇಶ್, ಸತೀಶ್ ಕಲ್ಲಾನೆ, ವಿಶ್ವನಾಥ ಮರಸಣಿಗೆ, ಭಾಸ್ಕರ ಗೌಡ, ಅರುಣ್, ನವೀನ್, ರಮೇಶ್, ಸುಬ್ರಹ್ಮಣ್ಯ, ಸುನೀಲ್ ಇತರರಿದ್ದರು.

Share This Article

ಕೂಡಲೇ ಇವುಗಳನ್ನು ತಿನ್ನುವುದನ್ನು ನಿಲ್ಲಿಸದಿದ್ರೆ ನಿಮ್ಮ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗೋದು ಗ್ಯಾರಂಟಿ! Sperm Count

Sperm Count : ಇತ್ತೀಚಿನ ದಿನಗಳಲ್ಲಿ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಇದು…

ಕ್ಯಾರೆಟ್​ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ಕ್ಯಾರೆಟ್​​ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…

ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…