ಹೊಳಲ್ಕೆರೆಯಲ್ಲಿ ವಿವೇಕಾನಂದರ ಜಯಂತಿ

blank

ಚಿತ್ರದುರ್ಗ: ಸ್ವಾಮಿ ವಿವೇಕಾನಂದರ 162ನೇ ಜಯಂತಿಯನ್ನು ಹೊಳಲ್ಕೆರೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಮೀಪದ ಆಂಜನೇಯ ಸ್ವಾಮಿ ದೇಗುಲ ಆವರಣದಲ್ಲಿ ಭಾನುವಾರ ಆಚರಿಸಲಾಯಿತು.

ಇದೇ ವೇಳೆ ವಿವೇಕಾನಂದರ ವಿದ್ಯುತ್ ವಾಣಿ ಪುಸ್ತಕ ಮತ್ತು ಸಿಹಿ ವಿತರಿಸಿ, ಭಾವಚಿತ್ರಕ್ಕೆ ಪುಷ್ಪನಮನದೊಂದಿಗೆ ಗೌರವ ಸಲ್ಲಿಸಿ, ಜಯಘೋಷ ಮೊಳಗಿಸಲಾಯಿತು.

ಸ್ವಯಂ ಸೇವಕರಾದ ಅನಿಲ್, ಕುಬೇಂದ್ರಪ್ಪ, ವಿಜಯ್‌ಕುಮಾರ್, ಅಶೋಕ್, ಅಜ್ಜಯ್ಯ, ಕೆಎಸ್‌ಆರ್‌ಟಿಸಿ ನಟರಾಜ್, ಮಾಜಿ ಸೈನಿಕರಾದ ಮಂಜುನಾಥ್, ಗಿರೀಶ್, ಧ್ರುವಕುಮಾರ್, ಬಸವರಾಜ್, ವಿದ್ಯಾರ್ಥಿಗಳಿದ್ದರು.

Share This Article

ಕ್ರೆಡಿಟ್​ ಕಾರ್ಡ್​ ಬಳಸುತ್ತೀರಾ? ಹಾಗಿದ್ರೆ ಈ ವಿಷಯಗಳು ನಿಮಗೆ ಗೊತ್ತಿರಲಿ, ಇಲ್ಲದಿದ್ರೆ… | Credit Cards

Credit Cards: ಇಂದಿನ ಡಿಜಿಟಲ್​ ಯುಗದಲ್ಲಿ ಬಹುತೇಕರು ಕ್ರೆಡಿಟ್​ ಕಾರ್ಡ್ ಬಳಕೆ ಮಾಡುತ್ತಾರೆ. ಪಡೆಯುವ ಉದ್ದೇಶ…

ಐಸ್​​ಕ್ಯೂಬ್​​ನಿಂದ ಮುಖಕ್ಕೆ ಮಸಾಜ್ ಮಾಡಿದ್ರೆ ನಿಮ್ಮ ಸೌಂದರ್ಯ ಹೆಚ್ಚುತ್ತದೆ! ತಜ್ಞರು ಏನು ಹೇಳುತ್ತಾರೆ? Ice cube Remedy

Ice cube Remedy : ಮುಖ ಸುಂದರವಾಗಿ ಕಾಣಲು ಅನೇಕ ಜನರು ವಿವಿಧ ಸಲಹೆಗಳನ್ನು ಅನುಸರಿಸುತ್ತಾರೆ.…

ಈ ನಕ್ಷತ್ರದಲ್ಲಿ ಹುಟ್ಟಿದ ಗಂಡಸರು ತಮ್ಮ ಪತ್ನಿಯರನ್ನು ರಾಜಕುಮಾರಿಯಂತೆ ನೋಡಿಕೊಳ್ಳುತ್ತಾರೆ! Birth of Stars

Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…