More

    ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆದ ಗ್ರಾಮೀಣ ವಿದ್ಯಾರ್ಥಿ


    ಮಂಡ್ಯ: ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಗ್ರೀನ್‌ವುಡ್ ಶಾಲೆಯ ವಿದ್ಯಾರ್ಥಿ ಕೆ.ಆರ್.ಹರ್ಷಿತ್, ಐಐಟಿ, ಜೆಇಇ ಮುಖ್ಯ ಪರೀಕ್ಷೆಯಲ್ಲಿ ಶೇ.81 ಫಲಿತಾಂಶ ಪಡೆದು, ಅಡ್ವಾನ್ಸ್ ಪರೀಕ್ಷೆ ಬರೆಯಲು ಅರ್ಹನಾಗಿದ್ದಾನೆ. ಗ್ರಾಮೀಣ ಭಾಗದ ರೈತ ಕುಟುಂಬದ ಹಿನ್ನೆಲೆ ಇರುವ ಹರ್ಷಿತ್ ಯಾವ ತರಬೇತಿಯಿಲ್ಲದೆ ಈ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಗ್ರೀನ್‌ವುಡ್ ಶಾಲೆಯ ಅಧ್ಯಕ್ಷ ಅಕ್ಷರಂ ವೆಂಕಟೇಶ್, ಮುಖ್ಯ ಶಿಕ್ಷಕಿ ಹರ್ಷಿತಾ ಅಕ್ಷರಂ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts