More

    ಆರೋಗ್ಯ ಕಾಡ್೯ ಉಚಿತ ನೋಂದಣಿ

    ಬೀದರ್: ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ ಜನ್ಮದಿನ ಪ್ರಯುಕ್ತ ವೀರಶೈವ ಲಿಂಗಾಯತ ಮಹಾ ವೇದಿಕೆ 30ರಂದು ಚಿಟಗುಪ್ಪ ತಾಲೂಕಿನ ಚಾಂಗಲೇರಾದ ವೀರಭದೇಶ್ವರ ದೇವಸ್ಥಾನ ಆವರಣದಲ್ಲಿ ಆನ್ ಲೈನ್ ನಲ್ಲಿ ಅರ್ಹ ಫಲಾನುಭವಿಗಳ ಆಯುಷ್ಮಾನ್ ಭಾರತ ಆರೋಗ್ಯ ಕಾಡ್೯ ಉಚಿತ ನೋಂದಣಿ ಮಾಡಿಕೊಡಲಿದೆ ಎಂದು ಜಿಲ್ಲಾಧ್ಯಕ್ಷ ಅಂಬರೀಷ್ ಬಟನಾಪುರೆ ತಿಳಿಸಿದ್ದಾರೆ.

    18 ವರ್ಷ ಪೂರೈಸಿದವರಿಗೆ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸಹ ಸೇರಿಸಲಾಗುವುದು. ಅರ್ಹರು ಯೋಜನೆ ಲಾಭ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ. ಮಾಹಿತಿಗೆ ವೇದಿಕೆ ಜಿಲ್ಲಾ ಸಂಚಾಲಕ ಸಂದೀಪ್ ರೊಟ್ಟಿ (76765 16395), ಸಂಘಟನಾ ಕಾರ್ಯದರ್ಶಿ ಬಸವ ಮೂಲಗೆ (99167 44425), ಬೀದರ್ ದಕ್ಷಿಣ ಘಟಕದ ಅಧ್ಯಕ್ಷ ರಾಜು ಚಿಲ್ಲರ್ಗೆ (84959 52285) ಅವರನ್ನು ಸಂಪರ್ಕಿಸಬಹುದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts