ಹುಬ್ಬಳ್ಳಿ- ಧಾರವಾಡ ಇಸ್ಕಾನ್ನಲ್ಲಿ ವೈಕುಂಠ ಏಕಾದಶಿ ನಿಮಿತ್ತ ಶುಕ್ರವಾರ ವಿಶೇಷ ಅಲಂಕಾರ ಹಾಗೂ ಪೂಜೆಗಳು ನಡೆದವು. ಶ್ರೀಕೃಷ್ಣ- ಬಲರಾಮರ ಮೂರ್ತಿಗಳನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ವಿವಿಧ ಧಾರ್ವಿುಕ ಕಾರ್ಯಕ್ರಮಗಳಲ್ಲಿ ಅನೇಕ ಭಕ್ತರು ಪಾಲ್ಗೊಂಡಿದ್ದರು.
ಹುಬ್ಬಳ್ಳಿ- ಧಾರವಾಡ ಇಸ್ಕಾನ್ನಲ್ಲಿ ವೈಕುಂಠ ಏಕಾದಶಿ ನಿಮಿತ್ತ ಶುಕ್ರವಾರ ವಿಶೇಷ ಅಲಂಕಾರ ಹಾಗೂ ಪೂಜೆಗಳು ನಡೆದವು. ಶ್ರೀಕೃಷ್ಣ- ಬಲರಾಮರ ಮೂರ್ತಿಗಳನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ವಿವಿಧ ಧಾರ್ವಿುಕ ಕಾರ್ಯಕ್ರಮಗಳಲ್ಲಿ ಅನೇಕ ಭಕ್ತರು ಪಾಲ್ಗೊಂಡಿದ್ದರು.
VRL MEDIA PRIVATE LIMITED
1ST FLOOR, GIRIRAJ ANNEXE, CTS NO: 167/2B, CIRCUIT HOUSE ROAD, HUBBALLI DHARWAD , KARNATAKA 580029
email: [email protected]
© Vijayavani