More

    ಔರಾದ್ ಕ್ಷೇತ್ರಕ್ಕೆ ನಯೀಮ್ ಕಿರ್ಮಾನಿ ಸಂಯೋಜಕ

    ಬೀದರ್: ಇಲ್ಲಿಯ ಮುಖಂಡ ಅಬ್ದುಲ್ ನಯೀಮ್ ಕಿರ್ಮಾನಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಔರಾದ್ ವಿಧಾನಸಭಾ ಕ್ಷೇತ್ರದ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ.
    ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಅವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ನಯೀಮ್ ಕಿರ್ಮಾನಿ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಹಿರಿಯ ಹಾಗೂ ಕಿರಿಯ ಮುಖಂಡರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts