More

    ಕಂಗೊಳಿಸಿದ ಅಯ್ಯಪ್ಪಸ್ವಾಮಿ ಮೂರ್ತಿ

    ಚಿತ್ರದುರ್ಗ: ಮೆದೇಹಳ್ಳಿ ರಸ್ತೆಯ ಅಯ್ಯಪ್ಪಸ್ವಾಮಿಯ 24ನೇ ವರ್ಷದ ಲಕ್ಷ ದೀಪೋತ್ಸವ ಕಾರ್ಯಕ್ರಮ ಹಾಗೂ ಸಂಕ್ರಾಂತಿ ಹಬ್ಬದ ಅಂಗವಾಗಿ ಸೋಮವಾರ ಮುಂಜಾನೆಯಿಂದಲೇ ಅಯ್ಯಪ್ಪಸ್ವಾಮಿಗೆ ತುಪ್ಪ, ಗಂಧ, ಎಳನೀರು, ಅರಿಶಿಣ-ಕುಂಕುಮ, ತೈಲಾಭಿಷೇಕ ಸೇವೆ ನೆರವೇರಿತು.

    ಶಬರಿಮಲೆ ಮಾದರಿಯಲ್ಲೇ ಪೂಜಾ ವಿಧಿ-ವಿಧಾನಗಳು ನೆರವೇರಿದ ನಂತರ ಸ್ವಾಮಿಗೆ ಆಭರಣ, ಪುಷ್ಪಗಳಿಂದ ವಿಶೇಷವಾಗಿ ಅರ್ಚಕರು ಅಲಂಕರಿಸಿದ್ದರು. ಇಡೀ ದೇಗುಲ ಆವರಣ ಹೂವು, ದೀಪಾಲಂಕಾರದೊಂದಿಗೆ ಕಂಗೊಳಿಸಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts