More

    ಕರ್ಪೂರಿ ಠಾಕೂರ್ ಪ್ರಶಸ್ತಿಗೆ ಅರ್ಜಿ

    ಚಿತ್ರದುರ್ಗ:ರಾಜ್ಯಅಲಕ್ಷಿತ ಸಮುದಾಯಗಳ ಮಹಾವೇದಿಕೆ, 2024-25ನೇ ಸಾಲಿನ ಭಾರತ ರತ್ನ ಕರ್ಪೂರಿ ಠಾಕೂರ್ ಪ್ರಶಸ್ತಿಗೆ ಫೆ. 15 ರೊಳಗೆ ಅರ್ಜಿ ಆಹ್ವಾನಿಸಿದೆ.
    ಹಿಂದುಳಿದ ಅಲಕ್ಷಿತ ತಳ ಸಮುದಾಯಗಳಿಗೆ ಸೇರಿದ ಸಣ್ಣ,ಅತೀ ಸಣ್ಣ ಜಾತಿಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ,ಆರ್ಥಿಕ ಚೈ ತನ್ಯಕ್ಕೆ,ಶೈಕ್ಷಣಿಕ ಪ್ರಗತಿಗೆ ಕಂಕಣಬದ್ಧರಾಗಿರುವಂತಹ,ತಳಸಮುದಾಯಗಳ ಪರ ದನಿ ಎತ್ತುವಂತಹ ವ್ಯಕ್ತಿಗಳು ಅಥವಾ ಸಂಸ್ಥೆಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. 25 ಸಾವಿರ ರೂ.ನಗದು,ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.
    ಟಿ.ತಿಪ್ಪೇಸ್ವಾಮಿ ಸಂಪಿಗೆ,ಅಧ್ಯಕ್ಷರು,ರಾಜ್ಯಅಲಕ್ಷಿತ ಸಮುದಾಯಗಳ ಮಹಾವೇದಿಕೆ,ಕನ್ನಡ ಸಂಪಿಗೆ ಭವನ,ಪ್ರಸಾದ್ ಆಸ್ಪತ್ರೆ ರಸ್ತೆ, ವೇಮನ ನಗರ,ಚಿತ್ರದುರ್ಗ-5775501.(9731338670,ಠಿಚ್ಝ್ಟಿಃಜಞಜ್ಝಿ.್ಚಟಞ.) ಸಂಪರ್ಕಿಸಬಹುದೆಂದು ವೇದಿಕೆ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ ಸಂಪಿಗೆ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts