More

    ಕಾಲು ಕತ್ತರಿಸಿದ ಸ್ಥಿತಿಯಲ್ಲಿ ಚಿರತೆ ಕಳೆಬರಹ ಪತ್ತೆ

    ಮೊಳಕಾಲ್ಮೂರು: ಪಟ್ಟಣ ಸಮೀಪದ ಅರಣ್ಯದಲ್ಲಿ ಬುಧವಾರ ಮೂರು ಕಾಲು ಕತ್ತರಿಸಿದ ಸ್ಥಿತಿಯಲ್ಲಿ ಚಿರತೆಯ ಕಳೆಬರಹ ಪತ್ತೆಯಾಗಿದೆ.

    ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಚಿರತೆಯನ್ನು ಬಿ.ಜಿ.ಕೆರೆ ಸಸ್ಯಕ್ಷೇತ್ರಕ್ಕೆ ಕೊಂಡೊಯ್ದುದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts