More

    ಕುರುಬರ ಸಂಘಕ್ಕೆ ರಜನಿ ಉಪಾಧ್ಯಕ್ಷೆ

    ಚಿತ್ರದುರ್ಗ: ಬೆಂಗಳೂರಿನ ಗಾಂಧಿನಗರದಲ್ಲಿ ಇರುವ ಕರ್ನಾಟಕ ಪ್ರದೇಶ ಕುರುಬರ ಸಂಘದ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಪದಾಧಿಕಾರಿಗಳ ಚುನಾವಣೆ ಪ್ರಕ್ರಿಯೆಯಲ್ಲಿ ಚಿತ್ರದುರ್ಗದ ವಕೀಲೆ ಆರ್.ರಜನಿ ಲೇಪಾಕ್ಷಿ ಸಂಘದ ರಾಜ್ಯ ಉಪಾಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಶಶಿಧರ ಡಿ.ಪ್ಯಾಟಿಸಿಂಗಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts