More

    ಗಡಿಭಾಗದ ಜನರಿಗೆ ಉತ್ತಮ ಸೇವೆ

    ಬೆಳಗಾವಿ: ನಗರದ ವಿಜಯ ಸ್ಕಾೃನ್ ಆ್ಯಂಡ್ ಡಯಗ್ನೋಸ್ಟಿಕ್ ಸೆಂಟರ್‌ನಲ್ಲಿ ‘32 ಸ್ಲೈಸ್ ಸಿಟಿ ಸ್ಕಾೃನ್’ ಯಂತ್ರದ ಉದ್ಘಾಟನಾ ಕಾರ್ಯಕ್ರಮ ಶನಿವಾರ ಜರುಗಿತು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ಗಡಿಭಾಗದ ಜನರಿಗೆ ಉತ್ತಮ ಸೇವೆ ಒದಗಿಸುವಲ್ಲಿ ಈ ಸೆಂಟರ್ ಮುಂಚೂಣಿಯಲ್ಲಿದೆ. ಸಾರ್ವಜನಿಕರು ಇಲ್ಲಿ ಲಭ್ಯವಿರುವ ಹೈಟೆಕ್ ಸೌಲಭ್ಯಗಳ ಲಾಭ ಪಡೆದುಕೊಳ್ಳಬೇಕು ಎಂದರು.
    ಮಾಜಿ ಶಾಸಕರಾದ ಫಿರೋಜ್ ಸೇಠ್, ಸಂಜಯ ಪಾಟೀಲ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ವಿ. ಮುನ್ಯಾಳ, ತಾಲೂಕು ಆರೋಗ್ಯಾಧಿಕಾರಿ ಶಿವಾನಂದ ಮಾಸ್ತಿಹೊಳಿ, ರೆಡಿಯಾಲಜಿಸ್ಟ್ ಡಾ.ವಿಜಯ ಚವ್ಹಾಣ, ಡಾ.ಸುನೀತಾ ಚವ್ಹಾಣ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts