ಗದಗ: ಜಿಲ್ಲಾಡಳಿತ ಭವನದಲ್ಲಿ ಶನಿವಾರ ಕಾಯಕ ಶರಣರಾದ ಮಾದಾರ ಚನ್ನಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಜಯಂತಿಯನು ಶನಿವಾರ ಆಚರಿಸಲಾಯಿತು. ಎಂಸಿಎ ನಿಗಮದ ಅಧ್ಯಕ್ಷ ಎಂ.ಎಸ್.ಕರಿಗೌಡ್ರ, ಅಪರ ಜಿಲ್ಲಾಧಿಕಾರಿ ಮಾರುತಿ ಎಂ ಪಿ, ಎಸ್.ಎನ್.ಬಳ್ಳಾರಿ, ಕೆ ಎಚ್ ಬೇಲೂರ, ಮಲ್ಲಿಕಾರ್ಜುನ್ ಖಂಡಮ್ಮನವರ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ವಿರಯ್ಯಸ್ವಾಮಿ ಹಿರೇಮಠ ಸೇರಿದಂತೆ ಇತರರು ಇದ್ದರು.