More

    ಗಾಳಿಯಲ್ಲಿ ಗುಂಡು ಹಾರಿಸಿ ಅಕ್ರಮ ದನ ಸಾಗಾಟಗಾರರನ್ನು ತಡೆದ ಮೂಡುಬಿದಿರೆ ಪೊಲೀಸರು

    ಮಂಗಳೂರು : ಮೂಡುಬಿದಿರೆ ಬಳಿಯ ಶಿರ್ತಾಡಿ ಕಡೆಯಿಂದ 6 ದನಗಳನ್ನು ರಿಟ್ಸ್ ಕಾರಿನಲ್ಲಿ ಅಕ್ರಮವಾಗಿ ತುಂಬಿಸಿಕೊಂಡು ಮುಂಜಾನೆ ಹೌದಾಲ್ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಮೂಡುಬಿದಿರೆ ವೃತ್ತ ನಿರೀಕ್ಷಕ ಬಿ.ಎಸ್ . ದಿನೇಶ್ ಕುಮಾರ್ ಅವರ ತಂಡವು ಬೆನ್ನತ್ತಿ ವಾಹನ ಮತ್ತು ದನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
    ಈ ಸಂದರ್ಭದಲ್ಲಿ ಆರೋಪಿಗಳು ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ.

    ಗಾಳಿಯಲ್ಲಿ ಗುಂಡು ಹಾರಿಸಿ ಅಕ್ರಮ ದನ ಸಾಗಾಟಗಾರರನ್ನು ತಡೆದ ಮೂಡುಬಿದಿರೆ ಪೊಲೀಸರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts