More

    ಗುಂಡಿ ಮುಚ್ಚಲು ಮುಂದಾದ ಪಿಡಬ್ಲ್ಯುಡಿ

    ಉಪ್ಪಿನಬೆಟಗೇರಿ: ಹಾರೋಬೆಳವಡಿ ಹೊರವಲಯದಿಂದ ಉಪ್ಪಿನಬೆಟಗೇರಿಗೆ ತೆರಳುವ ಮುಖ್ಯ ರಸ್ತೆಯಲ್ಲಿ ಗುಂಡಿಗಳು ಬಿದ್ದು ವಾಹನ ಸವಾರರು ಪರದಾಡುವಂತಾಗಿತ್ತು. ಈ ಕುರಿತು ವಿಜಯವಾಣಿಯಲ್ಲಿ ಸೆ. 4ರಂದು ವರದಿ ಪ್ರಕಟಿಸಲಾಗಿತ್ತು. ವರದಿ ಗಮನಿಸಿದ ಲೋಕೋಪಯೋಗಿ ಇಲಾಖೆಯವರು ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲು ಮಂಗಳವಾರ ರಸ್ತೆಯಲ್ಲಿ ಮಣ್ಣು ಸಂಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts