More

    ಚಂದ್ರಶೇಖರ ಪಾಟೀಲ್ ನಾಮಪತ್ರ ಸಲ್ಲಿಕೆ

    ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಹುಮನಾಬಾದ್ ಸೇರಿದಂತೆ ಎಂಟು ಜನರು ಮಂಗಳವಾರ ನಾಮಪತ್ರ ಸಲ್ಲಿಸಿದರು.
    ನಾಮಪತ್ರ ಸಲ್ಲಿಕೆಯ ಮೂರನೇ ದಿನವಾದ ಮಂಗಳವಾರ ಎಂಟು ಅಭ್ಯರ್ಥಿಗಳಿಂದ ಹತ್ತು ನಾಮಪತ್ರ ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ತಿಳಿಸಿz್ದÁರೆ.
    ನಾಮಪತ್ರ ಸಲ್ಲಿಸಿದವರು: ಭಾರತೀಯ ರಾಷ್ಟಿçÃಯ ಕಾಂಗ್ರೆಸ್‌ನ ಚಂದ್ರಶೇಖರ ಬಸವರಾಜ ಮೂರು ನಾಮಪತ್ರ ಸಲ್ಲಿಸಿz್ದÁರೆ. ಉಳಿದಂತೆ ಪಕ್ಷೇತರ ಅಭ್ಯರ್ಥಿಗಳಾಗಿ ಮಲ್ಲಿಕಾರ್ಜುನ ವೀರಣ್ಣ ಧುತ್ತರಗಾಂವ, ಎನ್.ಪ್ರತಾಪರೆಡ್ಡಿ, ಎನ್.ಗೌರಣ್ಣ, ಎನ್.ಶೈಲಾಜಾ ರೆಡ್ಡಿ, ಖಾಜಾ ಹುಸೇನ್ ವಂಟೇಲಿ, ಅನಿಮೇಶ ಮಹಾರುದ್ರಪ್ಪ, ಎಂಡಿ ಅಮನ್ ಝಹೂರ್‌ಸಾಬ್ ಹಾಗೂ ಶರಣಬಸಪ್ಪ ಪೀರಪ್ಪ ತಲಾ ಒಂದು ನಾಮಪತ್ರ ಸಲ್ಲಿಸಿz್ದÁರೆ.
    ನಾಮಪತ್ರ ಸಲ್ಲಿಸಲು ಮೇ ೧೬ ಕೊನೆ ದಿನವಾಗಿದೆ. ಮೇ ೧೭ ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುತ್ತದೆ. ನಾಮಪತ್ರ ಹಿಂಪಡೆಯುವ ಕೊನೆ ದಿನ ಮೇ ೨೦. ಇದುವರೆಗೆ ಒಂಬತ್ತು ಅಭ್ಯರ್ಥಿಗಳಿಂದ ೧೨ ನಾಮಪತ್ರ ಸಲ್ಲಿಕೆಯಾಗಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts